ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ “ಸ್ಟ್ರಾಂಗ್ ವುಮನ್” 2023 ಪ್ರಶಸ್ತಿ ಪ್ರದಾನ

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ “ಸ್ಟ್ರಾಂಗ್ ವುಮನ್” ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈ ದಿಗ್ಗಜ ಡಾ. ಬು ಅಬ್ದುಲ್ಲಾ, ಡಾ.ರಾಜ್ ಕುಮಾರ್ ರವರ ಮಗಳು ಲಕ್ಷ್ಮೀ ಗೋವಿಂದರಾಜು ಕುಟುಂಬ ಹಾಗೂ KSBC ಸದಸ್ಯರಾದ ಎಲ್ ಶ್ರೀನಿವಾಸಬಾಬು ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2023ರ ಸಾಲಿನ ವಿಜೇತರಾಗಿ ಪ್ರೊ. ಶಿಲ್ಪಿ ಚೌಧರಿ, ಡಾ.ಜಯಲಕ್ಷ್ಮಿ ಜಿತೇಂದ್ರ, ಮೀನಾಕ್ಷಿ ಕಾರಂತ್, ಖುದುಸಿಯ ನಜೀರ್, ಅನಿಶ್ ಫಾತಿಮಾ, ಹರ್ಷಿನಿ ವೆಂಕಟೇಶ್, ಹಂಸ ವಿ, ಸವಿತಾ

Read More

‘ಆನೆಯ ಜೀವನ ಮುಖ್ಯ’ ಎಂಬ ಕಥಾಹಂದರ ವಿರುವ ಅದ್ಭುತ ಚಿತ್ರ “ಅಪ್ಪು”

ಅಪ್ಪು ಸಿರೀಸ್ ಪ್ರೊಡಕ್ಷನ್ಸ್ ನ ಅನಿಮೇಟೆಡ್ “ ಅಪ್ಪು” ಚಿತ್ರ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಏಪ್ರಿಲ್ 19ರಂದು ಭಾರತದಾದ್ಯಂತ ಸಿನೆಪೊಲಿಸ್ ಇಂಡಿಯಾ ಮತ್ತು UFO ಮೂಲಕ ಅದ್ದೂರಿ ಬಿಡುಗಡೆಯಾಗುತ್ತಿದೆ. ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶ ನೀಡುವ “ಅಪ್ಪು” ಚಿತ್ರ ಆನೆ ಜೀವನ ಮುಖ್ಯ ಕುರಿತ ಅನಿಮೇಶನ್ ಚಿತ್ರ “ಅಪ್ಪು” ಹೆಸರಿನ ಮರಿಯಾನೆಯ ಕಥೆಯನ್ನು ಚಿತ್ರ ಹೊಂದಿದೆ. ಬೇಟೆಗಾರರು ಅಪ್ಪುವಿನ ತಾಯಿಯನ್ನು ಕೊಂದು, ಅಪ್ಪನನ್ನು ತಮ್ಮ ಜೊತೆಗೆ ಕರೆದೊಯ್ಯುತ್ತಾರೆ. ತನ್ನ ತಂದೆಯನ್ನು ಸೆರೆಯಿಂದ ಬಿಡಿಸಿಕೊಳ್ಳಲು ಅಪ್ಪು ಮಾಡುವ

Read More

ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ನಲ್ಲಿ ಭಾರತದ ಪ್ರತಿನಿಧಿ “ಆರ್ಯ ನಾಯಕ್”

ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ‘ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ‘ ನಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ “ಆರ್ಯ ನಾಯಕ್ ರವರು ಆಯ್ಕೆಯಾಗಿದ್ದಾರೆ, 21ರ ವಯಸ್ಸಿನಲ್ಲಿ ಆರ್ಯ ನಾಯಕ್ ರವರು ಸಾಕಷ್ಟು ಕೆಲಸಕಾರ್ಯಗಳಲ್ಲಿ ಶಿಸ್ತುಬದ್ಧವಾಗಿ, ಸಮರ್ಪಿತವಾಗಿ ತೊಡಗಿಸಿಕೊಂಡಿದ್ದಾರೆ. ಹೊಸ ಅನುಭವಗಳನ್ನು, ಹೊಸ ಜನರನ್ನು ಭೇಟಿಯಾಗುವ ಅಭಿಲಾಷೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತಾನು ಸದಾ ನಿರತಳನ್ನಾಗಿ ಮಾಡಿಕೊಳ್ಳಲು ಅವರು ಇಷ್ಟಪಡುತ್ತಾರೆ; ಕಲೆ, ಕ್ರೀಡೆ, ಶೈಕ್ಷಣಿಕ ಜೀವನ , ಕೌಶಲ್ಯಗಳನ್ನು ಸ್ವತಃ ಕಲಿತು, ಅನ್ಯರಿಗೂ ಕಲಿಸುತ್ತಿದ್ದಾರೆ.

Read More

ಮಾಡೆಲಿಂಗ್ ಕ್ಷೇತ್ರದ ಜನಪ್ರಿಯ ಸೂಪರ್ ಮಾಡೆಲ್ “ಅವಿ ಪಾಂಡೆ” .

ಇತ್ತೀಚಿಗೆ ಮಾಡೆಲಿಂಗ್ ಇಂಡಸ್ಟ್ರಿಯಲ್ಲಿ ಸದಾ ಮಿನುಗುತ್ತಿರುವ ಹೆಸರೆಂದರೆ ಸೂಪರ್ ಮೇಲ್ ಮಾಡೆಲ್ “ಅವಿ ಪಾಂಡೆ” . ಯಾವುದೇ ರೀತಿಯ ಮಾಡಲಿಂಗ್, ಫ್ಯಾಶನ್ ಪೋರ್ಟ್ ಫೋಲಿಯೋ, ಕಾರ್ಪೊರೇಟ್ ಶೂಟ್ ನಲ್ಲಿ ಉತ್ತಮ ಹೆಸರು ಪಡೆದಿದ್ದಾರೆ. ಮಾಡೆಲಿಂಗ್, ಕಾರ್ಪೋರೇಟ್ ಷೋಗಳಲ್ಲಿ ಉತ್ತಮ ಹೆಸರು . ಅವಿ ಪಾಂಡೆ ರವರು ತಮ್ಮ ಲುಕ್ , ಸ್ಮೈಲ್ , ತೀಕ್ಷ್ಣ ನೋಟ ದ ಮುಖಾಂತರ ಸಾಕಷ್ಟು ಷೋಗಳಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಅವಿ ಪಾಂಡೆ ರವರ ಲುಕ್ , ಸ್ಮೈಲ್ , ತೀಕ್ಷ್ಣ

Read More

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿ

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದ ಮೂಲಕ ಮುಖ್ಯ ಭೂಮಿಕೆಯಲ್ಲಿ ರೈತನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಸೂಪರ್ ಸ್ಟಾರ್ಸ ಪತ್ರಿಕೆಯು ನಡೆಸಿದ ಶ್ರೀಮಂತ ಚಿತ್ರದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸೂನು ಸೂದ್ ಶ್ರೀಮಂತ ಚಿತ್ರಕಥೆ ವಿಭಿನ್ನವಾಗಿದೆ. ಇದುವರೆಗೂ ನಾನು ಅಭಿನಯಿಸಿದ ಚಿತ್ರಗಳಿಗೆ ಹೋಲಿಸಿದರೆ ಶ್ರೀಮಂತ ಚಿತ್ರದ ನನ್ನ ಪಾತ್ರ ಹೊಸ ಮನ್ವಂತರಕ್ಕೆ ಸಾಕ್ಷಿಯಾಗಲಿದೆ ಎಂದರು . ಇದೇ ಮೇ 19. ರಂದು ಶ್ರೀಮಂತ ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ.

Read More

ಶ್ರೀಮಂತ ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ನಿರ್ಮಾಪಕ ಸಂಜಯಬಾಬು

ಹೃದಯ ಸ್ಪರ್ಶಿಸುವ ಕಥಾಹಂದರವುಳ್ಳ ಚಿತ್ರ ಶ್ರೀಮಂತ. ಈ ಚಿತ್ರದ ಕಥೆ ಕೇಳಿದ ಕೂಡಲೇ ಚಿತ್ರನಿರ್ಮಾಣದ ನಿರ್ಧಾರಕ್ಕೆ ಮುಂದಾದೆವು ಎಂದು ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ನಿರ್ಮಾಪಕ ಸಂಜಯಬಾಬು ನಮ್ಮ ಸೂಪರ್ ಸ್ಟಾರ್ಸ ಪ್ರತಿಕೆಯ ಶ್ರೀಮಂತ ಚಿತ್ರದ ಕುರಿತಾದ ವಿಶೇಷ ಸಂಚಿಕೆಯ ಸಂದರ್ಶನದಲ್ಲಿ ಹೇಳಿದರು. ಇದೇ ತಿಂಗಳ ಮೇ ೧೯ ರಂದು ಶ್ರೀಮಂತ ಬಿಡುಗಡೆಯಾಗಲಿದೆ.

Read More

ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ನಿರ್ದೇಶಕರಾದ ಹಾಸನ್ ರಮೇಶ್

ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ಇದೇ ಮೇ ೧೯ ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಸೂಪರ್ ಸ್ಟಾರ್ಸ್ ಪ್ರತಿಕೆಯ ಶ್ರೀಮಂತ ಶೀರ್ಷಿಕೆಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಶ್ರೀಮಂತ ಚಿತ್ರದ ನಿರ್ದೇಶಕರಾದ ಹಾಸನ್ ರಮೇಶ್ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಎರಡನೇಯ ಬಂಗಾರದ ಮನುಷ್ಯ ಚಿತ್ರವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Read More

ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ಜಾರ್ಖಡ್‌ನಲ್ಲಿ ಜನಿಸಿದ ತನು. ಯೂನಿವರ್ಸ ಸೌಂದರ್ಯಕ್ಕೆ ಈಕೆ ಫೇಮಿನಾ ಮಿಸ್ ಯೂನಿವರ್ಸ ಪ್ರಶಸ್ತಿಯನ್ನ ಮುಡಿಗೇರಿಸಿಕೊಳ್ತಾರೆ. ಅದಾದ ನಂತರ ಇವಳ ಪ್ರತಿಭೆ ಸೌಂದರ್ಯಕ್ಕೆ ಬಾಲಿವುಡ್ ರಂಗ ತನುಗೆ ಕೈಬೀಸಿ ಕರೆಯುತ್ತೆ ಇದರಿಂದ ಸುಮಾರು ಐದು ವರ್ಷಗಳ ಕಾಲ ತನು ಹಿಂದಿ ಚಿತ್ರರಂಗಲ್ಲಿ ಮಿಂಚುತ್ತಾಳೆ ಅವಳಿಗೆ ಆಗಾಧತೆಯ ಹೆಸರು ತಂದ ಚಿತ್ರಗಳು

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಮಾರ್ಚ 8 ರಂದು ವಿಶ್ವದಾದ್ಯಂತ ಮಹಿಳೆಯರ ದಿನಾಚರಣೆ ಆಚರಿಸಲಾಗುತ್ತಿದೆ.

ಹೆಣ್ಣು ಬಹುರೂಪಿ. ಮಗಳಾಗಿ ಸಹೋದರಿಯಾಗಿ ಗೆಳತಿಯಾಗಿ ಹೆಂಡತಿಯಾಗಿ ತಾಯಿಯಾಗಿ ಹೀಗೆ ವಿವಿಧ ರೂಪಗಳಲ್ಲಿ ಹೆಣ್ಣು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುತ್ತಾಳೆ. ಆದರೆ ಅವಳ ಸ್ವಾತಂತ್ರ‍್ಯದ ವಿಷಯ ಬಂದಾಗ ಅವಳು ಅಬಲೆ. ಬಲಹೀನಳು ಅವಳಿಗೆ ಗಂಡೇ ಆಸರೆ ಎಂಬಿತ್ಯಾದಿ ಮಾತುಗಳು ಸಹ ಕೇಳಿ ಬರುತ್ತವೆ. ಮನೆಯ ರ‍್ವ ಸದಸ್ಯೆಯಾಗಿ ಹೆಣ್ಣು ಇಲ್ಲದಿದ್ದರೆ ಅಂತ ಮನೆ ಸಮಾಜಕ್ಕೆ ಯಾವ ಬೆಲೆಯೂ ಇರಲಾರದು. ತ್ಯಾಗಿಯಾಗಿ ಇರಬಲ್ಲ ಮನಃ ಸ್ಥಿತಿ ಇದ್ದರೆ ಅದು ಹೆಣ್ಣಿಗೆ ಮಾತ್ರ. ನೋವು ನಲಿವು ದುಃಖ ದುಮ್ಮಾನಗಳ ನಡುವೆ

Read More
×