‘ಆನೆಯ ಜೀವನ ಮುಖ್ಯ’ ಎಂಬ ಕಥಾಹಂದರ ವಿರುವ ಅದ್ಭುತ ಚಿತ್ರ “ಅಪ್ಪು”

ಅಪ್ಪು ಸಿರೀಸ್ ಪ್ರೊಡಕ್ಷನ್ಸ್ ನ ಅನಿಮೇಟೆಡ್ “ ಅಪ್ಪು” ಚಿತ್ರ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಏಪ್ರಿಲ್ 19ರಂದು ಭಾರತದಾದ್ಯಂತ ಸಿನೆಪೊಲಿಸ್ ಇಂಡಿಯಾ ಮತ್ತು UFO ಮೂಲಕ ಅದ್ದೂರಿ ಬಿಡುಗಡೆಯಾಗುತ್ತಿದೆ. ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶ ನೀಡುವ “ಅಪ್ಪು” ಚಿತ್ರ ಆನೆ ಜೀವನ ಮುಖ್ಯ ಕುರಿತ ಅನಿಮೇಶನ್ ಚಿತ್ರ “ಅಪ್ಪು” ಹೆಸರಿನ ಮರಿಯಾನೆಯ ಕಥೆಯನ್ನು ಚಿತ್ರ ಹೊಂದಿದೆ. ಬೇಟೆಗಾರರು ಅಪ್ಪುವಿನ ತಾಯಿಯನ್ನು ಕೊಂದು, ಅಪ್ಪನನ್ನು ತಮ್ಮ ಜೊತೆಗೆ ಕರೆದೊಯ್ಯುತ್ತಾರೆ. ತನ್ನ ತಂದೆಯನ್ನು ಸೆರೆಯಿಂದ ಬಿಡಿಸಿಕೊಳ್ಳಲು ಅಪ್ಪು ಮಾಡುವ

Read More

ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ನಲ್ಲಿ ಭಾರತದ ಪ್ರತಿನಿಧಿ “ಆರ್ಯ ನಾಯಕ್”

ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ‘ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ‘ ನಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ “ಆರ್ಯ ನಾಯಕ್ ರವರು ಆಯ್ಕೆಯಾಗಿದ್ದಾರೆ, 21ರ ವಯಸ್ಸಿನಲ್ಲಿ ಆರ್ಯ ನಾಯಕ್ ರವರು ಸಾಕಷ್ಟು ಕೆಲಸಕಾರ್ಯಗಳಲ್ಲಿ ಶಿಸ್ತುಬದ್ಧವಾಗಿ, ಸಮರ್ಪಿತವಾಗಿ ತೊಡಗಿಸಿಕೊಂಡಿದ್ದಾರೆ. ಹೊಸ ಅನುಭವಗಳನ್ನು, ಹೊಸ ಜನರನ್ನು ಭೇಟಿಯಾಗುವ ಅಭಿಲಾಷೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತಾನು ಸದಾ ನಿರತಳನ್ನಾಗಿ ಮಾಡಿಕೊಳ್ಳಲು ಅವರು ಇಷ್ಟಪಡುತ್ತಾರೆ; ಕಲೆ, ಕ್ರೀಡೆ, ಶೈಕ್ಷಣಿಕ ಜೀವನ , ಕೌಶಲ್ಯಗಳನ್ನು ಸ್ವತಃ ಕಲಿತು, ಅನ್ಯರಿಗೂ ಕಲಿಸುತ್ತಿದ್ದಾರೆ.

Read More

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿ

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದ ಮೂಲಕ ಮುಖ್ಯ ಭೂಮಿಕೆಯಲ್ಲಿ ರೈತನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಸೂಪರ್ ಸ್ಟಾರ್ಸ ಪತ್ರಿಕೆಯು ನಡೆಸಿದ ಶ್ರೀಮಂತ ಚಿತ್ರದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸೂನು ಸೂದ್ ಶ್ರೀಮಂತ ಚಿತ್ರಕಥೆ ವಿಭಿನ್ನವಾಗಿದೆ. ಇದುವರೆಗೂ ನಾನು ಅಭಿನಯಿಸಿದ ಚಿತ್ರಗಳಿಗೆ ಹೋಲಿಸಿದರೆ ಶ್ರೀಮಂತ ಚಿತ್ರದ ನನ್ನ ಪಾತ್ರ ಹೊಸ ಮನ್ವಂತರಕ್ಕೆ ಸಾಕ್ಷಿಯಾಗಲಿದೆ ಎಂದರು . ಇದೇ ಮೇ 19. ರಂದು ಶ್ರೀಮಂತ ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ.

Read More

ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ಜಾರ್ಖಡ್‌ನಲ್ಲಿ ಜನಿಸಿದ ತನು. ಯೂನಿವರ್ಸ ಸೌಂದರ್ಯಕ್ಕೆ ಈಕೆ ಫೇಮಿನಾ ಮಿಸ್ ಯೂನಿವರ್ಸ ಪ್ರಶಸ್ತಿಯನ್ನ ಮುಡಿಗೇರಿಸಿಕೊಳ್ತಾರೆ. ಅದಾದ ನಂತರ ಇವಳ ಪ್ರತಿಭೆ ಸೌಂದರ್ಯಕ್ಕೆ ಬಾಲಿವುಡ್ ರಂಗ ತನುಗೆ ಕೈಬೀಸಿ ಕರೆಯುತ್ತೆ ಇದರಿಂದ ಸುಮಾರು ಐದು ವರ್ಷಗಳ ಕಾಲ ತನು ಹಿಂದಿ ಚಿತ್ರರಂಗಲ್ಲಿ ಮಿಂಚುತ್ತಾಳೆ ಅವಳಿಗೆ ಆಗಾಧತೆಯ ಹೆಸರು ತಂದ ಚಿತ್ರಗಳು

Read More

ಕಬ್ಜ ಟ್ರೇಲರ್‌ಗೆ ಬಾಲಿವುಡ್ ಸಲಾಂ..

ಇಗಾಗಲೇ ಕಬ್ಜ ಟ್ರೇಲರ್‌ ಮೂಲಕ ಸಾಕಷ್ಟು ಹವಾ ಎಬ್ಬಿಸಿ ಅಭಿಮಾನಿಗಳ ಹೃದಯ ಕಬ್ಜ ಮಾಡಿಕೊಂಡದ್ದಾಗಿದೆ. ಬಹುತಾರ ಬಳಗದ ಜೊತೆಗೆ ಸ್ಟಾರ್ ನಟರ ರಸದೌತಣ ತೆರೆಯ ಮೇಲೆ ಮಾರ್ಚ್ ೧೭ ರಂದು ಉಣಬಡಿಸಲಿದೆ. ಆರ್ ಚಂದ್ರು ಅದ್ದೂರಿ ನಿರ್ದೇಶನದ ಈ ಚಿತ್ರ ಟ್ರೇಲರ್‌ ಮೂಲಕ ಇತಿಹಾಸ ಸೃಷ್ಠಿಸಲಿದೆ ಎಂಬ ಮಾತು ಸತ್ಯ. ಶ್ರೇಯಾ ಸರಣ್. ಮೋಹಕ ಲುಕ್ಕಲ್ಲಿ ಕಾಣಿಸಿಕೊಂಡಿದ್ದರೆ. ಕಿಚ್ಚು ಹಚ್ಚಲು ರೆಡಿಯಾದ ಕಿಚ್ಚ ಸುದೀಪ ಹಾಗೂ ಕರುನಾಡ ಚಕ್ರವರ್ತಿಯ ಶಿವಣ್ಣ.. ಸಿಂಹಾಸನವನ್ನೇ ಕಬ್ಜ ಮಾಡಲು ಅವರ ಜೊತೆ

Read More

“ಜಾಸ್ ಸ್ಟುಡಿಯೋ” ವತಿಯಿಂದ ಆಲ್ಬಮ್ ಶೂಟ್

ಜಾಸ್ ಸ್ಟುಡಿಯೋ ವತಿಯಿಂದ ಇತ್ತೀಚೆಗೆ ಆಲ್ಬಮ್ ಶೂಟ್ ನಡೆಯಿತು. ಇದರಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಜಾಸ್ ಫ್ಯಾಶನ್ ಕಾರ್ಯಕ್ರಮಗಳು, ಮಾಡಲಿಂಗ್, ಆಕ್ಟಿಂಗ್, ಫ್ಯಾಶನ್ ಪೋರ್ಟ್ ಫೋಲಿಯೋ, ಕಾರ್ಪೊರೇಟ್ ಶೂಟ್ ನಲ್ಲಿ ಹೆಸರು ಪಡೆದಿದೆ. ಬಾಡಿ ಬಿಲ್ಡಿಂಗ್ ನಲ್ಲಿ ಅಖಿಲ ಭಾರತ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಜೋಸ್ನಾ ವೆಂಕಟೇಶ್, ಫ್ಯಾಶನ್ ಫೋಟೋಗ್ರಾಫರ್ ಶಬರೀಶ್ ಬಾಲಕೃಷ್ಣ ನಾಯ್ಡು ಅವರು ಜಾಸ್ ಸ್ಟುಡಿಯೋವನ್ನು ಸ್ಥಾಪಿಸಿದರು. ಜೋಸ್ನಾ ಅವರು ಫ್ಯಾಶನ್ ಇಂಡಸ್ಟ್ರಿಯಲ್ಲಿ 26 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಇವರು ಒಂದು ಸಾವಿರಕ್ಕೂ

Read More

ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ…!

“ನಮ್ ಮನೆಗಾ ಎಲ್ರೂ ಜೋಡಿ ಉತ್ತರ ಕರ್ನಾಟಕದಾಗ ಮಾತ್ ಆಡ್ತೀವಿ , ಅದ್ರಾ ಏನ್ ಮಾಡೋದೈತ್ರಿ ಬಾಳ್ ಮಂದಿಗೆ ಅರ್ಥ ಆಗೋದಿಲ್ಲ” ಅಂತಾರ ನಮ್ಮ ಅದಿತಿ ಪ್ರಭುದೇವನವರು. ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ ಅದಿತಿ, ಅವರಿಗೆ ಬೆಂಗಳೂರು ಕನ್ನಡ, ಮಂಡ್ಯ ಕನ್ನಡ, ದಾವಣಗೆರೆ ಕನ್ನಡ ಹಾಗೆ ಚೂರ್ ಚೂರ್ ಮಂಗಳೂರು ಭಾಷೆ ಮಾತ್ ಅಡಲಿಕ್ಕೆ ಬರ್ತಾತಿ”. ನಮ್ಮ ನಾಡು, ನಮ್ಮ ಭಾಷೆ ಎಂದಿಗೂ ನಮ್ಮ ಸ್ವತ್ತು ಎಂದು ಸಾರುವ ಸ್ಯಾಂಡಲ್‌ವುಡ್ ಬೆಡಗಿ ಅದಿತಿ ಪ್ರಭುದೇವ,

Read More

ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ರಮೇಶ್ ಅರವಿಂದ್ ರವರ ನಿರ್ದೇಶನ ಹಾಗೂ ಅದ್ಭುತ ನಟನೆಯ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. 100 ಚಿತ್ರ ಸೈಬರ್ ಕ್ರೈಂ ಮೇಲೆ ಸಣ್ಣದೊಂದು ಬೆಳಕು, ಒಂದು ಕುಟುಂಬ, ಭಾವನೆ, ಅದರ ಸಂಘರ್ಷಗಳ ಬಗ್ಗೆ ಇದೆ.  ಕಣ್ಣಿಗೆ ಕಾಣಿಸದೇ ಇರುವ ಜಗತ್ತು

Read More

‘ರಾಗಿಣಿ’ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಸಾರಿ (ಕರ್ಮ ರಿಟರ್ನ್ಸ್) …! ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ ಮಾಡಿರದ ವಿಶೇಷ ಪಾತ್ರದಲ್ಲಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಆದ‌ ನವೀನ್ ಕುಮಾರ್ (ಕೆನಡಾ ) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬ್ರಹ್ಮ ಅವರ

Read More