” ಛತ್ರಿವಾಲಿ ” ಚಿತ್ರದಲ್ಲಿ ಕಾಂಡೋಮ್” ಹಿಡಿದು ಬಂದ ನಟಿ ರಾಕುಲ್ ಪ್ರೀತ್ ಸಿಂಗ್…!

ಬಾಲಿವುಡ್ ನ ಬಹುಬೇಡಿಕೆಯ ನಟಿ ರಾಕುಲ್ ಪ್ರೀತ್ ಸಿಂಗ್ ಈಗಾಗಲೇ ಹಲವಾರು ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿದ್ದು, ತಮ್ಮ ಮುಂಬರುವ ಸಿನಿಮಾ” “ಛತ್ರಿವಾಲಿ” ಚಿತ್ರದ ಫಸ್ಟ್ ಲುಕ್ ನಲ್ಲಿ “ಕಾಂಡೋಮ್” ಹಿಡಿದುಕೊಂಡು ಬರುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಛತ್ರಿವಾಲಿ ಸಿನಿಮಾದಲ್ಲಿ ರಾಕುಲ್ ಪ್ರೀತ್ ಸಿಂಗ್ ಕಾಂಡೋಮ್ ಪರೀಕ್ಷೆ ಮಾಡುವ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಮೂಲಕ ಸಿನಿ ಪ್ರಿಯರಿಗೆ ಅಚ್ಚರಿ ಹುಟ್ಟಿಸಿದ್ದಾರೆ. ಛತ್ರಿವಾಲಿ ಸಿನಿಮಾ ಸಾಮಾಜಿಕ ಕೌಟುಂಬಿಕ ಕಾಮಿಡಿ ಸಿನಿಮಾವಾಗಿದೆ. ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವತಿಯಾಗಿ

Read More

“ಎಲೈಟ್ ಸ್ಟಾರ್ ಈವೆಂಟ್ಸ್” ವತಿಯಿಂದ ಅದ್ದೂರಿ ‘ಫ್ಯಾಷನ್ ಶೋ’

ಬೆಂಗಳೂರಿನ  ಖಾಸಗಿ ಹೊಟೇಲ್ ನಲ್ಲಿ ಕರೋನಾ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಎಲೈಟ್ ಸ್ಟಾರ್  ಈವೆಂಟ್ಸ್  ವತಿಯಿಂದ ಅದ್ದೂರಿ ಫ್ಯಾಷನ್ ಶೋ ಆಯೋಜಿಸಲಾಗಿತ್ತು ಎಲೈಟ್ ಸ್ಟಾರ್ ಈವೆಂಟ್ಸ್  ನ ಗ್ರ್ಯಾಂಡ್ ಫಿನಾಲೆಗಾಗಿ  ಕರ್ನಾಟಕ ರಾಜ್ಯಾದ್ಯಂತ 45 ಮಾಡೆಲ್ ಗಳನ್ನೂ  ಆಡಿಷನ್ ನಡೆಸಿ ಆಯ್ಕೆ ಮಾಡಲಾಗಿತ್ತು.  ಈ ಸಾಲಿನ ಎಲೈಟ್ ಸ್ಟಾರ್ ಈವೆಂಟ್ಸ್  ನ ಗ್ರ್ಯಾಂಡ್ ಫಿನಾಲೆ ವಿಜೇತರು..!!! ಈ ಸಾಲಿನ ಎಲೈಟ್ ಸ್ಟಾರ್ ಲಿಟಲ್ ಪ್ರಿನ್ಸ್ ಕರ್ನಾಟಕ 2021  ಯಾಗಿ ನಿಹಾರ್ ಪಿ ಗೌಡ  ಹಾಗೂ 

Read More

” ಬೆಂಗಳೂರು ಫ್ಯಾಷನ್ ಸಾಗದಲ್ಲಿ ಮಿಂಚಿದ ಸೆಲೆಬ್ರಿಟಿ ಶೋಸ್ಟಾಪರ್‌ಗಳು “

ನಗರದ ಖಾಸಗಿ ಹೋಟೆಲೊಂದರಲ್ಲಿ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಜಿನ್ಸಿ ಸತೀಶ್ ರವರ ನೇತೃತ್ವದಲ್ಲಿ  ಫ್ಯಾಷನ್ ಫ್ಲೇಮ್ಸ್ ವತಿಯಿಂದ  ಬೆಂಗಳೂರು ಫ್ಯಾಷನ್ ಸಾಗ ಅದ್ಧೂರಿಯಾಗಿ ನಡೆಯಿತು. 7ಜನ ವಿಶೇಷ ಡಿಸೈನರ್ ಸಂಗ್ರಹದೊಂದಿಗೆ , ನಮ್ಮ ಗ್ರ್ಯಾಂಡ್ ಫಿನಾಲೆ ಡಿಸೈನರ್ ಜೀನ್ ಡಿಸೈನ್ಸ್ ಜೊತೆಗೆ 34 ಮಹಿಳಾ ರೂಪದರ್ಶಿಗಳು ಮತ್ತು 8 ಪುರುಷ ರೂಪದರ್ಶಿಗಳು ಭಾಗವಹಿಸಿ ವೇಷಭೂಷಣಗಳನ್ನು ಪ್ರದರ್ಶಿಸಿದವು. ಶೋ ಸ್ಟಾಪರ್ ಆಗಿ ಮಿಂಚಿದ ಚಂದನವನದ ತಾರೆ “ಅನು ಅಯ್ಯಪ್ಪ” ಕರ್ವ , ಕಥಾವಿಚಿತ್ರ ಚಿತ್ರಗಳ ಮುಖಾಂತರ

Read More

ವೈ ಎಸ್ ಇಂಟರ್ ನ್ಯಾಷನಲ್ ತಂಡದಿಂದ ಅದ್ದೂರಿ ಫ್ಯಾಷನ್ ವೀಕ್…!!!

ಬೆಂಗಳೂರಿನ ರೆಸಾರ್ಟ್ ನಲ್ಲಿ ಕರೋನಾ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ವೈ ಎಸ್ ಇಂಟರ್ ನ್ಯಾಷನಲ್ ವತಿಯಿಂದ ಅದ್ದೂರಿ ಫ್ಯಾಷನ್ ವೀಕ್ ಆಯೋಜಿಸಲಾಗಿತ್ತು. ಮಿಸ್ಟರ್ ಟೀನ್ ಮಿಸಸ್ ಇಂಟರ್ ನ್ಯಾಷನಲ್ 2020 ರ ಕೊನೆಹಂತದ ಗ್ರ್ಯಾಂಡ್ ಫಿನಾಲೆಗಾಗಿ 60 ಅಭ್ಯರ್ಥಿಗಳನ್ನು ಭಾರತದಾದ್ಯಂತ ಆಡಿಷನ್ ನಡೆಸಿ ಆಯ್ಕೆ ಮಾಡಲಾಗಿತ್ತು. ಗ್ರ್ಯಾಂಡ್ ಫಿನಾಲೆಗಾಗಿ ಸೆಲೆಬ್ರಿಟಿ ಜ್ಯೂರಿಗಳು…!!!!!! ಗ್ರ್ಯಾಂಡ್ ಫಿನಾಲೆಗಾಗಿ ಸೆಲೆಬ್ರಿಟಿ ಜ್ಯೂರಿಗಳಾಗಿ ಸೆಲೆಬ್ರಿಟಿ ತೀರ್ಪುಗಾರರು ತಮ್ಮ ಕಾರ್ಯ ನಿರ್ವಹಿಸಿದರು. ಈ ಪಟ್ಟಿಯಲ್ಲಿ ಘಟಾನುಘಟಿಗಳನ್ನೇ ತುಂಬಲಾಗಿತ್ತು. ಅಂತರಾಷ್ಟ್ರೀಯ ರೂಪದರ್ಶಿ ಶ್ವೇತಾ

Read More

ಕನ್ನಡಿಗ ‘ಮಂಜು ನಂದನ್’ ನಿರ್ದೇಶನದ “ಮೇರಿ ಪಡೋಸನ್‌ ” ಹಿಂದಿ ವೆಬ್‌ಸೀರೀಸ್‌ ಗೆ ಎಲ್ಲೆಡೆ ಪ್ರಶಂಸೆಯ ಸುರಿಮಳೆ…!!!

” ಕನ್ನಡದ ಯುವ ನಿರ್ದೇಶಕ ‘ಮಂಜುನಂದನ್ ‘ ಬಾಲಿವುಡ್‌ನಲ್ಲಿ ಯಶಸ್ವಿ ಯಾಗಿ ಎಂಟ್ರಿಕೊಟ್ಟು, ಸೈ ಎನಿಸಿಕೊಂಡಿದ್ದಾರೆ.” ಧಾರಾವಾಡ ಮೂಲದ ಮಂಜು ನಂದನ್‌ ಈಗ ಬಾಲಿವುಡ್‌ನಲ್ಲಿ ವೆಬ್‌ಸೀರೀಸ್‌ ಮಾಡಿದ್ದಾರೆ. ಆ ಹೊಸ ವೆಬ್‌ಸೀರೀಸ್‌ಗೆ “ಮೇರಿ ಪಡೋಸನ್”‌ ಎಂದು ನಾಮಕರಣ ಮಾಡಲಾಗಿದೆ. ಸದ್ಯಕ್ಕೆ ಈ ವೆಬ್‌ ಸೀರೀಸ್‌ ಅವರ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಈಗಾಗಲೇ ಸಾಕಷ್ಟು ಮೆಚ್ಚುಗೆಯನ್ನೂ ಪಡೆದುಕೊಂಡಿದೆ. ತಮ್ಮ ನಿರ್ದೇಶನದ ಹಿಂದಿ ವೆಬ್‌ಸೀರೀಸ್‌ ಕುರಿತು “ನಮ್ಮ ಸೂಪರ್ ಸ್ಟಾರ್ಸ್ಸ್” ಜೊತೆ ಮಾತನಾಡಿದ ಮಂಜುನಂದನ್, “ಇದೊಂದು ಲವ್‌ ಕಾಮಿಡಿ ಜಾನರ್.‌

Read More

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ರಮೇಶ್ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ. ಮೈಲಾರಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ಆರ್‌ವಿಬಿ ಸಿನೆಮಾಸ್ ಎಂಬ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ಅವರ ತಾಯಿ ಶ್ರೀಮತಿ ಗೌರಮ್ಮ ಮುನಿಯಪ್ಪ ಕ್ಲಾಪ್ ಮಾಡಿದರೆ,

Read More

ಭಜರಂಗಿ “ಲೋಕಿ” ಸ್ಟೈಲಿಶ್ ಫೋಟೋಶೂಟ್…!!!!!

ಒಳ್ಳೆ ಹೈಟ್, ಒಳ್ಳೆ ಫಿಸಿಕ್ ಯಾವ ಹೀರೋಗೂ ಕಮ್ಮಿ ಇಲ್ಲ ಎಂಬ ಸ್ಟೈಲ್ ಹೊಂದಿರುವ ಲೋಕಿ (ಭಜರಂಗಿ ಲೋಕಿ) ಈ ಫೋಟೋಶೂಟ್ ಸಖತ್ ಸದ್ದು ಮಾಡ್ತಿದೆ. ‘ಭಜರಂಗಿ’ ಸಿನಿಮಾ ಮೂಲಕ ಕನ್ನಡಿಗರ ಮನಸ್ಸಿನಲ್ಲಿ ಜಾಗ ಪಡೆದು ಪ್ರತಿಭಾನ್ವಿತ ನಟ ಸೌರವ್ ಲೋಕೇಶ್ (ಭಜರಂಗಿ ಲೋಕಿ) ಈಗ ಸ್ಟೈಲಿಶ್ ಫೋಟೋಶೂಟ್ ಮೂಲಕ ಸದ್ದು ಮಾಡ್ತಿದ್ದಾರೆ. ಈಗಿನ ಟ್ರೆಂಡ್ನಲ್ಲಿ ಹೀರೋ ಮತ್ತು ಹೀರೋಯಿನ್ ಗಳು ಫೋಟೋಶೂಟ್ ಮಾಡಿಸುವುದು ಸಹಜ. ಆದರೆ, ವಿಲನ್ ಪಾತ್ರದಲ್ಲಿ ಗುರುತಿಸಿಕೊಂಡಿರುವ ನಟ ಫೋಟೋಶೂಟ್ ಮೊರೆಹೋಗುವುದು ಅಪರೂಪ.

Read More

ಅಜ್ಜಿಯ ಕನಸನ್ನು ನನಸಾಗಿಸ ಹೊರಟ ಪುಟ್ಟ ಪ್ರತಿಭೆ “ಸೃಷ್ಠಿ . ಎಸ್ “…..!!!!

ಅಜ್ಜ ಪಿ.ಏಕನಂದ ಹಾಗೂ ಅಜ್ಜಿ ಶೀಲಾದೇವಿಯ ಮುದ್ದಿನ ಮೊಮ್ಮಗಳು ಸೃಷ್ಠಿ ಎಸ್. ಸೃಷ್ಠಿ ತನ್ನ ತಾಯಿಗಿಂತ ಹೆಚ್ಚಾಗಿ ತನ್ನ ಸಾಕಷ್ಟು ಸಮಯವನ್ನು ಅಜ್ಜ ಅಜ್ಜಿಯ ಜೊತೆ ಕಳೆಯುತ್ತಾಳೆ ಎನ್ನುತ್ತಾರೆ ಸೃಷ್ಠಿಯ ತಾಯಿ ಸಂಗೀತಾ ಎಸ್. ಮಾಡೆಲಿಂಗ್, ಜಾಹೀರಾತು, ರ್ಯಾಂಪ್ ವಾಕ್ ಹೀಗೆ ಸಾಕಷ್ಟು ಸ್ಟೇಜ್ ಶೋಗಳಲ್ಲಿ ಭಾಗವಹಿಸಿ, ತನ್ನ ಐದನೇ ವಯಸ್ಸಿನಲ್ಲಿ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾಳೆ. ಪ್ರಿಯಾಂಕ ಉಪೇಂದ್ರ ರವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಸಿನಿಮಾಕ್ಕೂ ಸೃಷ್ಠಿ ಸಹಿ ಮಾಡಿದ್ದಾರೆ. ಲೀಟಲ್ ಮಿಲೇನಿಯಂ ಸ್ಕೂಲ್ ನಲ್ಲಿ

Read More

ದೂರದ ಇಂಗ್ಲೆಂಡಿನಲ್ಲಿ ಕನ್ನಡ ಸಿನಿಮಾಗಳ ಪ್ರೀಮಿಯರ್ ಶೋ ಗಳನ್ನು ನಡೆಸುತ್ತಿದೆ, “ವಿಷನ್‌ನೈರ್ ಎಂಟರ್ ಟೈನ್ ಮೆಂಟ್ “..!

ಶ್ಯಾಶ್ ಕಿರಣ್ ಮೂಲತಃ ಬೆಂಗಳೂರಿನವರು. ಈಗ ಇಂಗ್ಲೆಂಡಿನಲ್ಲಿ ಬದುಕು ಮೂಡಿಸಿಕೊಂಡರೂನು ತಂದೆ ತಾಯಿ ನೆಲೆಸಿರುವುದು ಬೆಂಗಳೂರಿನಲ್ಲಿಯೇ. ಒಬ್ಬ ಕ್ರಿಕೆಟ್ ಆಟಗಾರರಾಗಿ ರಣಜಿ ಸ್ಥಾನಕ್ಕೆ ಪೈಪೋಟಿ ನೀಡುವ ಹಂತದವರೆಗೂ ಹೋಗಿದ್ದ ಶ್ಯಾಶ್ ನಂತರ ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಕೆಲಸದಿಂದಾಗಿ ಇಂಗ್ಲೆಂಡ್ ನಲ್ಲಿ ನೆಲೆಸಿದರು. ಅಲ್ಲಿ ಕನ್ನಡ ಭಾಷೆಯ ಚಿತ್ರಗಳು ಬರುತ್ತಿದ್ದರೂ ಅದೊಂದು ಕಮ್ಯೂನಿಟಿ ಹಂತದಲ್ಲಿತ್ತು. ಕನ್ನಡ ಸಂಘದವರು ಅಥವಾ ಪುಟ್ಟ ಸಂಘಟನೆಗಳು ಚಿತ್ರದ ಶೋ ಏರ್ಪಡಿಸುತ್ತಿದ್ದರು. ಆದರೆ ಬೇರೆ ಭಾಷೆಯ ಚಿತ್ರಗಳು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿ ವಾರದ

Read More