ದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿ ಮಾಧವಿ ಈಗ ಹೇಗಿದ್ದಾರೆ ?

  ದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿಯರಲ್ಲಿ ಮಾಧವಿ ಕೂಡ ಒಬ್ಬರು. ಹೈದರಾಬಾದ್‌ನಲ್ಲಿ ಹುಟ್ಟಿದ್ದ ಮಾಧವಿ ಡಾ.ರಾಜ್‌ಕುಮಾರ್, ಶಿವಾಜಿ ಗಣೇಶನ್, ಎನ್‌ಟಿಆರ್, ಅಮಿತಾಭ್ ಬಚ್ಚನ್, ಕಮಲಹಾಸನ್, ಡಾ.ವಿಷ್ಣುವರ್ಧನ್ ಹಾಗೂ ಚಿರಂಜೀವಿ ಮುಂತಾದ ಮೇರು ಸಿನಿ ನಟರ ಜೊತೆ ಮಾಧವಿ ಅಭಿನಯಿಸಿದ್ದಾರೆ. ೧೯೭೬ರಿಂದ ೧೯೯೬ರ ಅವಧಿಯ ಬಹು ಬೇಡಿಕೆಯ ನಟಿಯಾಗಿದ್ದರು ಮಾಧವಿ. ೧೭ ವರ್ಷಗಳ ಕಾಲ ಲೀಡಿಂಗ್ ನಟಿಯಾಗಿ ಸಿನಿಮಾ ರಂಗದಲ್ಲಿ ಸುಮಾರು ೩೦೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ದಾಸರಿ ನಾರಾಯಣ ರಾವ್ ಅವರ ‘ತೂರ್ಪು ಪಡಮರ’

Read More

ಹತ್ತರ ಬಳಿಕ ಅಭ್ಯರ್ಥಿಗಳ ಹಣೆ ಬರಹ….! ಇದೀಗ ಎಲ್ಲರ ಕಣ್ಣು ಶಿರಾ- ಆರ್‌ಆರ್ ನಗರ ಕ್ಷೇತ್ರದತ್ತ ನೆಟ್ಟಿದೆ.

ಶಿರಾ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆ ನಿರಾಂತಕವಾಗಿ ಮುಕ್ತಾಯಗೊಂಡಿದೆ ನಿಜ, ಆದರೆ ಫಲಿತಾಂಶ ಏನಾಗುವುದೋ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಕೋವಿಡ್ ಹಾವಳಿಯ ನಡುವೆ ನಡೆಯುತ್ತಿರುವ ಚುನಾವಣೆಯಾಗಿರುವುದರಿಂದ, ಚುನಾವಣಾ ಆಯೋಗ ಸಾಕಷ್ಟು ಮುಂಜಾಗೃತಾಕ್ರಮ ತೆಗೆದುಕೊಂಡಿತ್ತು. ನಡೆದ ಮತದಾನ…!!! ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾರರನ್ನು ಓಲೈಸಲು ಇನ್ನಿಲ್ಲದ ಕಸರತ್ತನ್ನು ನಡೆಸಿತ್ತು. ಶಿರಾದಲ್ಲಿ ಶೇ. ೮೨.೩೧ ಮತ್ತು ಆರ್.ಆರ್.ನಗರದಲ್ಲಿ ಶೇ.೪೫.೨೪ ಮತದಾನವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಕ್ಷೇತ್ರದಲ್ಲಿ ತಮ್ಮ

Read More

ಮಿನುಗುತ್ತಲೇ ಮರೆಯಾದ ಚಂದನವನದ ಧ್ರುವತಾರೆ “ಸುನೀಲ್” ಯಾನೆ ‘ರಾಮಕೃಷ್ಣ ಶೆಟ್ಟಿ’

ಏಪ್ರಿಲ್ 1,1964ರಂದು ಮಂಗಳೂರಿನ ಬಾರ್ಕೂರು‌ ಎಂಬ ಪುಟ್ಟ ಹಳ್ಳಿಯೊಂದರಲ್ಲಿ ಬಂಟ ಕುಟುಂಬದಲ್ಲಿ ಜಯಶೀಲ ಶೆಟ್ಟಿ ‌ಮತ್ತು ನಿರ್ಮಲಾ ದಂಪತಿಗಳ ಎರಡನೇ ಮಗನಾಗಿ “ರಾಮಕೃಷ್ಣ” ಜನಿಸುತ್ತಾರೆ. ಇವರ ಮೂಲ ಹೆಸರು ರಾಮಕೃಷ್ಣ. ಬಾರ್ಕೂರಿನ ಸಮೀಪದ ಪಿಯು ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿ, ಉನ್ನತ ಶಿಕ್ಷಣ ಪಡೆಯಲು ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿಗೆ ಸೇರುತ್ತಾರೆ‌ ರಾಮಕೃಷ್ಣ. ನಟನೆಯಲ್ಲಿ ಅತೀವವಾಗಿ ಆಸಕ್ತಿಯನ್ನು ಹೊಂದಿದ್ದರು. ಆರಂಭದ ದಿನಗಳಲ್ಲಿ ಯಕ್ಷಗಾನ ಕಲಾವಿದರಾಗಿದ್ದ ರಾಮಕೃಷ್ಣ ಅವರಿಗೆ‌ ತಾನು ನಟ ಆಗಬೇಕು ಅನ್ನುವ ಆಸೆ ಇತ್ತು. ಅಂದಿನ

Read More

ಶಿಸ್ತು, ಸಮಯ ಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರರಂಗದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿದ್ದ ವ್ಯಕ್ತಿ ಚಾಮಯ್ಯ ಮೇಷ್ಟ್ರು ಕೆ. ಎಸ್. ಅಶ್ವಥ್ ..!!

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿದರೂ ಸಹ ಮುಂದೆ ಪ್ರಸಿದ್ದಿ ಪಡೆದದ್ದು ಮಾತ್ರ ಪೋಷಕ ನಟನಾಗಿ. 1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ..!!!! 1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ಬೆಳಕಿಗೆ ಬಂದ ಇವರು ಸುಮಾರು ಐದು ದಶಕಗಳ

Read More

ಹಿರಿಯ ಕಲಾವಿದ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ) ಇನ್ನಿಲ್ಲ..!!!

ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು ೧೯೮೧ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು. ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992

Read More

ಸ್ನಿಗ್ಧ ಚೆಲುವೆ, ಕನ್ನಡದ ನಟಿ ನಿವೇದಿತಾ ಜೈನ್ ಳ ನಿಗೂಢ ಸಾವಿನ ರಹಸ್ಯ ..!

ಸುಂದರವಾದ ಯುವತಿಯ ನೀಳ ದೇಹ ತಲೆಕೆಳಗಾಗಿ ಧೊಪ್ಪೆಂದು ಕೆಳಕ್ಕೆ ಬಿದ್ದಿತ್ತು….! ಅದು 1998 ರ ಇಸವಿಯ ಮೇ ತಿಂಗಳು.. ಆ ದಿನಗಳಲ್ಲಿ ಬೆಂಗಳೂರು ಈಗಿನಂತೆ ಗಿಜಿಗುಡುತ್ತಿರಲಿಲ್ಲ‌‌ .. ಅನೇಕ ಏರಿಯಾಗಳು ನಿರ್ಜನ ಹಾಗು ಸ್ತಬ್ಧವಾಗಿದ್ದವು.. ಅಂತೆಯೇ ಬೆಂಗಳೂರು ಉತ್ತರದಲ್ಲಿ ಬರುವ ರಾಜ ರಾಜೇಶ್ವರಿ ನಗರವೂ ಅಂತಹ ಒಂದು ನಿರ್ಜನ ಪ್ರದೇಶ.. ಎಲ್ಲೊ ಅಲ್ಲೊಂದು ಇಲ್ಲೊಂದು ಮನೆಗಳು ಕಾಣುತ್ತಿದ್ದವು. ಹೀಗಿರುವಾಗ ಆ ವರ್ಷದ ಮೇ ತಿಂಗಳಿನ 17 ನೆ ತಾರೀಕಿನಂದು ರಾಜರಾಜೇಶ್ವರಿನಗರದಲ್ಲಿನ ಅಂತಹ ಒಂದು ಭವ್ಯ‌ ಮನೆಯ ಮೂರನೆ ಮಹಡಿಯಿಂದ

Read More

ಕನ್ನಡದ ಅಪ್ಪಟ ಪ್ರತಿಭೆ ಅಲೋಕ್ ರವರ ಹೊಸ ಸಾಂಗ್ Happy ಈಗ ಟ್ರೆಂಡಿಂಗ್ನಲ್ಲಿದೆ..!!!

ಕನ್ನಡದ ಅಪ್ಪಟ ಪ್ರತಿಭೆ, ಅಲೋಕ್ ರವರ ಹೊಸ ಸಾಂಗ್ Happy ಈಗಾಗಲೇ ೬ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡು , ಟ್ರೆಂಡಿಂಗ್ ನಲ್ಲಿ 2ನೇ ಸ್ಥಾನವನ್ನು ಅಲಂಕರಿಸಿದೆಸಖತ್ ಫೀಲಿಂಗ್ ಕೊಡೋ ಅಪ್ಪಟ ಕನ್ನಡ ಸಾಂಗ್ ಮಿಸ್ ಮಾಡ್ದೇ ವೀಕ್ಷಿಸಿ.

Read More

ಅಬ್ಬಬ್ಬಾ !! ಏನ್ ಗತ್ತು ..ಗಮ್ಮತ್ತು .. ಕನ್ನಡಕ್ಕೆ ಯುವ ರಣಧೀರ ಕಂಠೀರವ..!!!!

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಸಿನಿರಸಿಕರಿಗೆ ಸರಿಯಾದ ಉಡುಗೊರೆ. ಯುವರಾಜ್ ಕುಮಾರ್ ನಟನೆಯ ಯುವ ರಣಧೀರ ಕಂಠೀರವ ಚಿತ್ರದ ಟೈಟಲ್ ಹಾಗೂ ಲಾಂಚ್ ವೀಡಿಯೋ ಬಿಡುಗಡೆಯಾಗಿದೆ , ಮಿಸ್ ಮಾಡದೇ ವೀಕ್ಷಿಸಿ . ಯುವ ಚೊಚ್ಚಲ ಚಿತ್ರಕ್ಕೆ ಈ ಲೆವೆಲ್ ಕ್ರೇಜು…!!! ಯುವರಾಜ್ ಕುಮಾರ್ ರವರ ಮೊದಲ ಚಿತ್ರ ಯುವ ರಣಧೀರ ಕಂಠೀರವ ದ ಲಾಂಚ್ ವೀಡಿಯೋ ಈಗಾಗಲೇ ಟ್ರೆಂಡಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿ ಮಿಂಚುತ್ತಿದ್ದು ಲಕ್ಷಗಟ್ಟಲೆ ವೀಕ್ಷಣೆಯತ್ತ ಧಾವಿಸುತ್ತಿದೆ .   https://youtu.be/SaYrO11DXcM

Read More

“ಪದವಿಪೂರ್ವ” ಚಿತ್ರದ ಮೂಲಕ ಮತ್ತೊಬ್ಬ ನಾಯಕಿಯಾಗಿ ”ಯಶಾ ಶಿವಕುಮಾರ್”

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಮೂಲಕ ಮತ್ತೊಬ್ಬ ನಾಯಕಿಯಾಗಿ ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ‘ಆಳ್ವಾಸ್ ಕಾಲೇಜ್’ನ ಇಂಜಿನಿಯರಿಂಗ್ ವಿದ್ಯಾರ್ಥಿನಿ ‘ಯಶಾ ಶಿವಕುಮಾರ್’ ” ಕನ್ನಡ ಚಿತ್ರರಂಗವನ್ನು ಪ್ರವೇಶಿಸಲು ಸಜ್ಜಾಗಿದ್ದಾಳೆ. 2019 ವರ್ಷದಲ್ಲಿ ‘ಫ್ಯಾಶನ್ ಎಬಿಸಿಡಿ’ ಸಂಸ್ಥೆ ಆಯೋಜಿಸಿದ್ದ “ಮಿಸ್ ಬೆಂಗಳೂರು 2019 ” “ಮಿಸ್ ಕರ್ನಾಟಕ ಇಂಟರ್ನ್ಯಾಷನಲ್ 2019” ಹಾಗೂ ಮುಂಬೈನಲ್ಲಿ ನಡೆದ “ಮಿಸ್ ಗ್ಲೋರಿ ಆಫ್ ಗ್ಯಾಲಕ್ಸಿ 2019” ಫ್ಯಾಶನ್ ಕಿರೀಟ…!!!! 2019

Read More