ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ಜಾರ್ಖಡ್‌ನಲ್ಲಿ ಜನಿಸಿದ ತನು. ಯೂನಿವರ್ಸ ಸೌಂದರ್ಯಕ್ಕೆ ಈಕೆ ಫೇಮಿನಾ ಮಿಸ್ ಯೂನಿವರ್ಸ ಪ್ರಶಸ್ತಿಯನ್ನ ಮುಡಿಗೇರಿಸಿಕೊಳ್ತಾರೆ. ಅದಾದ ನಂತರ ಇವಳ ಪ್ರತಿಭೆ ಸೌಂದರ್ಯಕ್ಕೆ ಬಾಲಿವುಡ್ ರಂಗ ತನುಗೆ ಕೈಬೀಸಿ ಕರೆಯುತ್ತೆ ಇದರಿಂದ ಸುಮಾರು ಐದು ವರ್ಷಗಳ ಕಾಲ ತನು ಹಿಂದಿ ಚಿತ್ರರಂಗಲ್ಲಿ ಮಿಂಚುತ್ತಾಳೆ ಅವಳಿಗೆ ಆಗಾಧತೆಯ ಹೆಸರು ತಂದ ಚಿತ್ರಗಳು

Read More

`ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ

ಎಸ್.ಎಸ್.ರಾಜಮೌಳಿ ನಿರ್ದೇಶನದ ತೆಲುಗು ಚಿತ್ರ ಆರ್‌ಆರ್‌ಆರ್’ನನಾಟು ನಾಟು’ ಹಾಡಿಗೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಲಭಿಸಿದೆ. ಗೋಲ್ಡನ್ ಗ್ಲೋಬ್ಸ್೨೦೨೩ ಪ್ರಶಸ್ತಿಯ ಎರಡು ವಿಭಾಗಗಳಲ್ಲಿ ಆರ್‌ಆರ್‌ಆರ್’ ಸಿನಿಮಾ ನಾಮಿನೇಟ್ ಆಗಿತ್ತು. ಬೆಸ್ಟ್ ಒರಿಜಿನಲ್ ಸಾಂಗ್ ಹಾಗೂ ಬೆಸ್ಟ್ ನಾನ್-ಇಂಗ್ಲೀಷ್ ಭಾಷೆಯ ಚಿತ್ರ ಎಂಬ ಎರಡು ಕ್ಯಾಟಗರಿಗಳಲ್ಲಿಆರ್‌ಆರ್‌ಆರ್’ ಚಿತ್ರ ಪ್ರಶಸ್ತಿ ಗೆಲ್ಲುವ ರೇಸ್‌ನಲ್ಲಿತ್ತು. ಎಂ.ಎA.ಕೀರವಾಣಿ ಸಂಗೀತ ನಿರ್ದೇಶನದ ಕಾಲಭೈರವ ಹಾಗೂ ರಾಹುಲ್ ಸಿಪ್ಲಿಗುಂಜ್ ಹಾಡಿರುವ ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ೨೦೨೩ ಸಾಲಿನಬೆಸ್ಟ್ ಒರಿಜಿನಲ್ ಸಾಂಗ್’ ಪ್ರಶಸ್ತಿ ಲಭಿಸಿದೆ.

Read More

“ಜಾಸ್ ಸ್ಟುಡಿಯೋ” ವತಿಯಿಂದ ಆಲ್ಬಮ್ ಶೂಟ್

ಜಾಸ್ ಸ್ಟುಡಿಯೋ ವತಿಯಿಂದ ಇತ್ತೀಚೆಗೆ ಆಲ್ಬಮ್ ಶೂಟ್ ನಡೆಯಿತು. ಇದರಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಜಾಸ್ ಫ್ಯಾಶನ್ ಕಾರ್ಯಕ್ರಮಗಳು, ಮಾಡಲಿಂಗ್, ಆಕ್ಟಿಂಗ್, ಫ್ಯಾಶನ್ ಪೋರ್ಟ್ ಫೋಲಿಯೋ, ಕಾರ್ಪೊರೇಟ್ ಶೂಟ್ ನಲ್ಲಿ ಹೆಸರು ಪಡೆದಿದೆ. ಬಾಡಿ ಬಿಲ್ಡಿಂಗ್ ನಲ್ಲಿ ಅಖಿಲ ಭಾರತ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಜೋಸ್ನಾ ವೆಂಕಟೇಶ್, ಫ್ಯಾಶನ್ ಫೋಟೋಗ್ರಾಫರ್ ಶಬರೀಶ್ ಬಾಲಕೃಷ್ಣ ನಾಯ್ಡು ಅವರು ಜಾಸ್ ಸ್ಟುಡಿಯೋವನ್ನು ಸ್ಥಾಪಿಸಿದರು. ಜೋಸ್ನಾ ಅವರು ಫ್ಯಾಶನ್ ಇಂಡಸ್ಟ್ರಿಯಲ್ಲಿ 26 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಇವರು ಒಂದು ಸಾವಿರಕ್ಕೂ

Read More

ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ…!

“ನಮ್ ಮನೆಗಾ ಎಲ್ರೂ ಜೋಡಿ ಉತ್ತರ ಕರ್ನಾಟಕದಾಗ ಮಾತ್ ಆಡ್ತೀವಿ , ಅದ್ರಾ ಏನ್ ಮಾಡೋದೈತ್ರಿ ಬಾಳ್ ಮಂದಿಗೆ ಅರ್ಥ ಆಗೋದಿಲ್ಲ” ಅಂತಾರ ನಮ್ಮ ಅದಿತಿ ಪ್ರಭುದೇವನವರು. ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ ಅದಿತಿ, ಅವರಿಗೆ ಬೆಂಗಳೂರು ಕನ್ನಡ, ಮಂಡ್ಯ ಕನ್ನಡ, ದಾವಣಗೆರೆ ಕನ್ನಡ ಹಾಗೆ ಚೂರ್ ಚೂರ್ ಮಂಗಳೂರು ಭಾಷೆ ಮಾತ್ ಅಡಲಿಕ್ಕೆ ಬರ್ತಾತಿ”. ನಮ್ಮ ನಾಡು, ನಮ್ಮ ಭಾಷೆ ಎಂದಿಗೂ ನಮ್ಮ ಸ್ವತ್ತು ಎಂದು ಸಾರುವ ಸ್ಯಾಂಡಲ್‌ವುಡ್ ಬೆಡಗಿ ಅದಿತಿ ಪ್ರಭುದೇವ,

Read More

ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ರಮೇಶ್ ಅರವಿಂದ್ ರವರ ನಿರ್ದೇಶನ ಹಾಗೂ ಅದ್ಭುತ ನಟನೆಯ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. 100 ಚಿತ್ರ ಸೈಬರ್ ಕ್ರೈಂ ಮೇಲೆ ಸಣ್ಣದೊಂದು ಬೆಳಕು, ಒಂದು ಕುಟುಂಬ, ಭಾವನೆ, ಅದರ ಸಂಘರ್ಷಗಳ ಬಗ್ಗೆ ಇದೆ.  ಕಣ್ಣಿಗೆ ಕಾಣಿಸದೇ ಇರುವ ಜಗತ್ತು

Read More

‘ರಾಗಿಣಿ’ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಸಾರಿ (ಕರ್ಮ ರಿಟರ್ನ್ಸ್) …! ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ ಮಾಡಿರದ ವಿಶೇಷ ಪಾತ್ರದಲ್ಲಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಆದ‌ ನವೀನ್ ಕುಮಾರ್ (ಕೆನಡಾ ) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬ್ರಹ್ಮ ಅವರ

Read More

” ಛತ್ರಿವಾಲಿ ” ಚಿತ್ರದಲ್ಲಿ ಕಾಂಡೋಮ್” ಹಿಡಿದು ಬಂದ ನಟಿ ರಾಕುಲ್ ಪ್ರೀತ್ ಸಿಂಗ್…!

ಬಾಲಿವುಡ್ ನ ಬಹುಬೇಡಿಕೆಯ ನಟಿ ರಾಕುಲ್ ಪ್ರೀತ್ ಸಿಂಗ್ ಈಗಾಗಲೇ ಹಲವಾರು ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿದ್ದು, ತಮ್ಮ ಮುಂಬರುವ ಸಿನಿಮಾ” “ಛತ್ರಿವಾಲಿ” ಚಿತ್ರದ ಫಸ್ಟ್ ಲುಕ್ ನಲ್ಲಿ “ಕಾಂಡೋಮ್” ಹಿಡಿದುಕೊಂಡು ಬರುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಛತ್ರಿವಾಲಿ ಸಿನಿಮಾದಲ್ಲಿ ರಾಕುಲ್ ಪ್ರೀತ್ ಸಿಂಗ್ ಕಾಂಡೋಮ್ ಪರೀಕ್ಷೆ ಮಾಡುವ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಮೂಲಕ ಸಿನಿ ಪ್ರಿಯರಿಗೆ ಅಚ್ಚರಿ ಹುಟ್ಟಿಸಿದ್ದಾರೆ. ಛತ್ರಿವಾಲಿ ಸಿನಿಮಾ ಸಾಮಾಜಿಕ ಕೌಟುಂಬಿಕ ಕಾಮಿಡಿ ಸಿನಿಮಾವಾಗಿದೆ. ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವತಿಯಾಗಿ

Read More

“ಎಲೈಟ್ ಸ್ಟಾರ್ ಈವೆಂಟ್ಸ್” ವತಿಯಿಂದ ಅದ್ದೂರಿ ‘ಫ್ಯಾಷನ್ ಶೋ’

ಬೆಂಗಳೂರಿನ  ಖಾಸಗಿ ಹೊಟೇಲ್ ನಲ್ಲಿ ಕರೋನಾ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಎಲೈಟ್ ಸ್ಟಾರ್  ಈವೆಂಟ್ಸ್  ವತಿಯಿಂದ ಅದ್ದೂರಿ ಫ್ಯಾಷನ್ ಶೋ ಆಯೋಜಿಸಲಾಗಿತ್ತು ಎಲೈಟ್ ಸ್ಟಾರ್ ಈವೆಂಟ್ಸ್  ನ ಗ್ರ್ಯಾಂಡ್ ಫಿನಾಲೆಗಾಗಿ  ಕರ್ನಾಟಕ ರಾಜ್ಯಾದ್ಯಂತ 45 ಮಾಡೆಲ್ ಗಳನ್ನೂ  ಆಡಿಷನ್ ನಡೆಸಿ ಆಯ್ಕೆ ಮಾಡಲಾಗಿತ್ತು.  ಈ ಸಾಲಿನ ಎಲೈಟ್ ಸ್ಟಾರ್ ಈವೆಂಟ್ಸ್  ನ ಗ್ರ್ಯಾಂಡ್ ಫಿನಾಲೆ ವಿಜೇತರು..!!! ಈ ಸಾಲಿನ ಎಲೈಟ್ ಸ್ಟಾರ್ ಲಿಟಲ್ ಪ್ರಿನ್ಸ್ ಕರ್ನಾಟಕ 2021  ಯಾಗಿ ನಿಹಾರ್ ಪಿ ಗೌಡ  ಹಾಗೂ 

Read More

” ಬೆಂಗಳೂರು ಫ್ಯಾಷನ್ ಸಾಗದಲ್ಲಿ ಮಿಂಚಿದ ಸೆಲೆಬ್ರಿಟಿ ಶೋಸ್ಟಾಪರ್‌ಗಳು “

ನಗರದ ಖಾಸಗಿ ಹೋಟೆಲೊಂದರಲ್ಲಿ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಜಿನ್ಸಿ ಸತೀಶ್ ರವರ ನೇತೃತ್ವದಲ್ಲಿ  ಫ್ಯಾಷನ್ ಫ್ಲೇಮ್ಸ್ ವತಿಯಿಂದ  ಬೆಂಗಳೂರು ಫ್ಯಾಷನ್ ಸಾಗ ಅದ್ಧೂರಿಯಾಗಿ ನಡೆಯಿತು. 7ಜನ ವಿಶೇಷ ಡಿಸೈನರ್ ಸಂಗ್ರಹದೊಂದಿಗೆ , ನಮ್ಮ ಗ್ರ್ಯಾಂಡ್ ಫಿನಾಲೆ ಡಿಸೈನರ್ ಜೀನ್ ಡಿಸೈನ್ಸ್ ಜೊತೆಗೆ 34 ಮಹಿಳಾ ರೂಪದರ್ಶಿಗಳು ಮತ್ತು 8 ಪುರುಷ ರೂಪದರ್ಶಿಗಳು ಭಾಗವಹಿಸಿ ವೇಷಭೂಷಣಗಳನ್ನು ಪ್ರದರ್ಶಿಸಿದವು. ಶೋ ಸ್ಟಾಪರ್ ಆಗಿ ಮಿಂಚಿದ ಚಂದನವನದ ತಾರೆ “ಅನು ಅಯ್ಯಪ್ಪ” ಕರ್ವ , ಕಥಾವಿಚಿತ್ರ ಚಿತ್ರಗಳ ಮುಖಾಂತರ

Read More