‘ಆನೆಯ ಜೀವನ ಮುಖ್ಯ’ ಎಂಬ ಕಥಾಹಂದರ ವಿರುವ ಅದ್ಭುತ ಚಿತ್ರ “ಅಪ್ಪು”

ಅಪ್ಪು ಸಿರೀಸ್ ಪ್ರೊಡಕ್ಷನ್ಸ್ ನ ಅನಿಮೇಟೆಡ್ “ ಅಪ್ಪು” ಚಿತ್ರ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಏಪ್ರಿಲ್ 19ರಂದು ಭಾರತದಾದ್ಯಂತ ಸಿನೆಪೊಲಿಸ್ ಇಂಡಿಯಾ ಮತ್ತು UFO ಮೂಲಕ ಅದ್ದೂರಿ ಬಿಡುಗಡೆಯಾಗುತ್ತಿದೆ. ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶ ನೀಡುವ “ಅಪ್ಪು” ಚಿತ್ರ ಆನೆ ಜೀವನ ಮುಖ್ಯ ಕುರಿತ ಅನಿಮೇಶನ್ ಚಿತ್ರ “ಅಪ್ಪು” ಹೆಸರಿನ ಮರಿಯಾನೆಯ ಕಥೆಯನ್ನು ಚಿತ್ರ ಹೊಂದಿದೆ. ಬೇಟೆಗಾರರು ಅಪ್ಪುವಿನ ತಾಯಿಯನ್ನು ಕೊಂದು, ಅಪ್ಪನನ್ನು ತಮ್ಮ ಜೊತೆಗೆ ಕರೆದೊಯ್ಯುತ್ತಾರೆ. ತನ್ನ ತಂದೆಯನ್ನು ಸೆರೆಯಿಂದ ಬಿಡಿಸಿಕೊಳ್ಳಲು ಅಪ್ಪು ಮಾಡುವ

Read More

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ “ಸ್ಟ್ರಾಂಗ್ ವುಮನ್” 2023 ಪ್ರಶಸ್ತಿ ಪ್ರದಾನ

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ “ಸ್ಟ್ರಾಂಗ್ ವುಮನ್” ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈ ದಿಗ್ಗಜ ಡಾ. ಬು ಅಬ್ದುಲ್ಲಾ, ಡಾ.ರಾಜ್ ಕುಮಾರ್ ರವರ ಮಗಳು ಲಕ್ಷ್ಮೀ ಗೋವಿಂದರಾಜು ಕುಟುಂಬ ಹಾಗೂ KSBC ಸದಸ್ಯರಾದ ಎಲ್ ಶ್ರೀನಿವಾಸಬಾಬು ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2023ರ ಸಾಲಿನ ವಿಜೇತರಾಗಿ ಪ್ರೊ. ಶಿಲ್ಪಿ ಚೌಧರಿ, ಡಾ.ಜಯಲಕ್ಷ್ಮಿ ಜಿತೇಂದ್ರ, ಮೀನಾಕ್ಷಿ ಕಾರಂತ್, ಖುದುಸಿಯ ನಜೀರ್, ಅನಿಶ್ ಫಾತಿಮಾ, ಹರ್ಷಿನಿ ವೆಂಕಟೇಶ್, ಹಂಸ ವಿ, ಸವಿತಾ

Read More

” ಕ್ಯಾಡ್ ನೆಸ್ಟ್ ಕೋಚಿಂಗ್ ಸೆಂಟರ್ ” ನ ಹೊಸ ಬ್ರಾಂಚ್ ಎಚ್ .ಬಿ. ಆರ್. ಲೇಔಟ್ ನಲ್ಲಿ

ಕ್ಯಾಡ್ ನೆಸ್ಟ್ ಕೋಚಿಂಗ್ ಸೆಂಟರ್ ನ 8ನೇ ಬ್ರಾಂಚ್ ಏಚ್ ಬಿ ಆರ್ ಲೇ ಔಟ್ ನಲ್ಲಿ ಉದ್ಘಾಟನೆಗೊಂಡಿತು.ಈ ವೇಳೆ ಮಾತನಾಡಿದ ಕ್ಯಾಡ್ ನೆಸ್ಟ್ ಕೋಚಿಂಗ್ ಸೆಂಟರ್ ನ ನಿರ್ದೇಶಕ ಪ್ರಕಾಶ್ ಗೌಡ, ಈ ಸಂಸ್ಥೆಯ ಮುಖಾಂತರ ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ಶಿಕ್ಷಣವನ್ನೂ ಅತ್ಯಂತ ಕಡಿಮೆ ವೆಚ್ಚದಲ್ಲಿ ಕೊಡುತ್ತಿದ್ದೇವೆ. ಜೊತೆಗೆ ಕಂಪ್ಯೂಟರ್ ಕೊಸ್೯ಗಳು , ಎಸ್ .ಎ. ಪಿ. ಡಿಜಿಟಲ್ ಮಾರ್ಕೇಟಿಂಗ್ ಕೊಸ್೯ಗಳು, ಸ್ಪೋಕನ್ ಇಂಗ್ಲೀಷ್ , ಅನಿಮೇಷನ್ ಕೊಸ್೯ಗಳು ನಮ್ಮಲ್ಲಿ ಲಭ್ಯವಿದೆ. ಬಡ ವಿಧ್ಯಾರ್ಥಿಗಳಿಗೆ

Read More

ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ರಮೇಶ್ ಅರವಿಂದ್ ರವರ ನಿರ್ದೇಶನ ಹಾಗೂ ಅದ್ಭುತ ನಟನೆಯ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. 100 ಚಿತ್ರ ಸೈಬರ್ ಕ್ರೈಂ ಮೇಲೆ ಸಣ್ಣದೊಂದು ಬೆಳಕು, ಒಂದು ಕುಟುಂಬ, ಭಾವನೆ, ಅದರ ಸಂಘರ್ಷಗಳ ಬಗ್ಗೆ ಇದೆ.  ಕಣ್ಣಿಗೆ ಕಾಣಿಸದೇ ಇರುವ ಜಗತ್ತು

Read More

‘ಶ್ರೀ ದೇವು ರೂಪಾಂತರ’ ( ದೇವರಾಜು ಬಿ ವಿ) ರವರ ಶಿಷ್ಯೆಯಾದ ಕುಮಾರಿ ‘ಸುರಭಿ ಸೋಮಶೇಖರ್’ ರಂಗಪ್ರವೇಶ ..!

ಬೆಂಗಳೂರು : ಬಾಲ್ಯದಿಂದಲೂ ಭರತನಾಟ್ಯ ಕಲಿತಿರುವ ಸುರಭಿ ಸೋಮಶೇಖರ್ ನವೆಂಬರ್ ೨೧ರಂದು ಗುರುಗಳು ಹಾಗೂ ಹಿರಿಯರ ಆಶೀರ್ವಾದದಿಂದ ರಂಗಪ್ರವೇಶ ಮಾಡಿದರು. ನೃತ್ಯ, ಸಂಗೀತ ಮತ್ತು ಸಂಸ್ಕೃತಿಯನ್ನು ಬದುಕಿನ ಭಾಗವಾಗಿಸಿಕೊಂಡ ಕುಟುಂಬದಲ್ಲಿ ಜನಿಸಿದ ಸುರಭಿ ಸೋಮಶೇಖರ್ ಬಾಲ್ಯದಿಂದಲೂ ಭರತನಾಟ್ಯ ಅಭ್ಯಾಸ ಮಾಡಿದ್ದಾರೆ. ನವೆಂಬರ್ ೨೧ರಂದು ಸಂಜೆ ೫.೩೦ಕ್ಕೆ ಜೆಎಸ್‌ಎಸ್ ಆಡಿಟೋರಿಯಮ್ ಜಯನಗರ, ಬೆಂಗಳೂರಿನಲ್ಲಿ ರಂಗಪ್ರವೇಶ ಮಾಡಿದರು . ಕಲಾಯನ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ದೇವು ರೂಪಾಂತರ ( ದೇವರಾಜು ಬಿ ಕಲಾಯನ

Read More

“ರೀಬೊಕ್‌”ನಿಂದ ತನ್ನ ‘ವಾಕಿಂಗ್ ಪೋರ್ಟ್ಫೋಲಿಯೊ’ಗೆ ಸದೃಢತೆ, ಜನರಿಗೆ `ಎದ್ದು ನಿಲ್ಲಲು, ಹೆಚ್ಚು ಚಲಿಸಲು, ಫಿಟ್ ಆಗಿರಲು’ ಉತ್ತೇಜನ

ಭಾರತದ ಫಿಟ್‌ನೆಸ್ ಬ್ರಾಂಡ್ ರೀಬೊಕ್ ಎಲ್ಲ ಗ್ರಾಹಕರಿಗೂ ಫಿಟ್‌ನೆಸ್ ಆಯ್ಕೆಯನ್ನು ಅನುಸರಿಸುವ ಬದ್ಧತೆಗೆ ಅನುಗುಣವಾಗಿ ತನ್ನ ವಾಕಿಂಗ್ ಫುಟ್‌ವೇರ್ ಶ್ರೇಣಿಯಲ್ಲಿ ಹೊಸ ಸ್ಟೈಲ್ ಗಳನ್ನು ಬಿಡುಗಡೆ ಮಾಡಿದೆ. ಈ ವಿಭಾಗವು ತಾಂತ್ರಿಕ ಪುರುಷ ಮತ್ತು ಮಹಿಳೆಯರಿಗೆ ತಾಂತ್ರಿಕ ಅಪ್‌ಗ್ರೇಡ್‌ಗಳೊಂದಿಗೆ ಹೊಸ ಸೇರ್ಪಡೆ ಕಂಡಿದ್ದು ನಡೆಯುವಾಗ ಗರಿಷ್ಠ ಸೌಖ್ಯ ಮತ್ತು ಬೆಂಬಲ ನೀಡುತ್ತದೆ. ಈ ಪ್ರಕಟಣೆಯು ತನ್ನ ಗ್ರಾಹಕರಿಗೆ ಫಿಟ್‌ನೆಸ್ ಪಾರ್ಟ್ನರ್ ಆಗುವ ರೀಬೊಕ್‌ನ ಬದ್ಧತೆಯನ್ನು ಮರು ದೃಢೀಕರಿಸುವ ಗುರಿ ಹೊಂದಿದೆ ಮತ್ತು ಪ್ರತಿನಿತ್ಯದ ಜೀವನಶೈಲಿಯಲ್ಲಿ ಫಿಟ್‌ನೆಸ್‌ನ ಪ್ರಾಮುಖ್ಯತೆಯನ್ನು

Read More

5 ಕೋಟಿ ಗ್ರಾಹಕರು ಈಗ “ಅಮೆಜಾನ್ಪೇ ಯುಪಿಐ”ಬಳಸುತ್ತಿದ್ದಾರೆ. ಈ ಮೈಲಿಗಲ್ಲಿನ ಕುರಿತು ಪ್ರತಿಕ್ರಿಯಿಸಿದ ಸಿಇಒ ಮತ್ತು ವಿಪಿ ಅಮೆಜಾನ್ಪೇ, ಮಹೇಂದ್ರನೆರುರ್ಕರ್.

ಈ ಮೈಲಿಗಲ್ಲಿನ ಕುರಿತು ಪ್ರತಿಕ್ರಿಯಿಸಿದ ಸಿಇಒ ಮತ್ತು ವಿಪಿ ಅಮೆಜಾನ್ಪೇ, ಮಹೇಂದ್ರನೆರುರ್ಕರ್, “ವಿಶ್ವಾಸಾರ್ಹ, ಅನುಕೂಲಕರ ಮತ್ತು ಲಾಭದಾಯಕವಾದ ಯಾವುದನ್ನಾದರೂ ಪಾವತಿಸುವುದು ನಮ್ಮ ಉದ್ದೇಶವಾಗಿದೆ. ಯುಪಿಐ ಅನ್ನು ಶೀಘ್ರವಾಗಿ ಅಳವಡಿಸಿಕೊಳ್ಳುವುದರಿಂದ ನಾವು ಉತ್ಸುಕರಾಗಿದ್ದೇವೆ, ಇದು ಈಗ ಗ್ರಾಹಕರಿಗೆ ತಮ್ಮ ಅಮೆಜಾನ್ಆಪ್ನಿಂದ ಶಾಪಿಂಗ್ಗಿಂತ ಹೆಚ್ಚಿನದನ್ನು ಮಾಡಲು ಅನುವು ಮಾಡಿಕೊಡುತ್ತದೆ. ಯುಪಿಐ ಮೂಲಕ ನಮ್ಮ ಲಕ್ಷಾಂತರ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಸೇವೆ ಸಲ್ಲಿಸಲು ನಾವು ವಿನಮ್ರರಾಗಿದ್ದೇವೆ ಮತ್ತು ಕಡಿಮೆ ನಗದು ಭಾರತದ ಸರ್ಕಾರದ ದೃಷ್ಟಿಕೋನವನ್ನು ವೇಗಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತೇವೆ. ಯಾವುದೇ UPI

Read More

ರೆಕಿಟ್ ಮತ್ತು ಪೆಹೆಲ್ 5 ಹೊಸ ರಾಜ್ಯಗಳಲ್ಲಿ ಹಾರ್ಪಿಕ್ ವರ್ಲ್ಡ್ ಟಾಯ್ಲೆಟ್ ಕಾಲೇಜ್ ಸ್ಥಾಪಿಸಿದೆ. 2021 ರಲ್ಲಿ 7000 ನೈರ್ಮಲ್ಯ ಕಾರ್ಮಿಕರಿಗೆ ತರಬೇತಿ ಮತ್ತು ಉತ್ತಮ ಜೀವನೋಪಾಯದ ಅವಕಾಶ

ರೆಕಿಟ್, ವಿಶ್ವದ ಪ್ರಮುಖ ಗ್ರಾಹಕ ಆರೋಗ್ಯ ಮತ್ತು ನೈರ್ಮಲ್ಯ ಕಂಪನಿಯಾಗಿದ್ದು ಅದು ಅದರ ಪಾಲುದಾರ ಜಾಗ್ರನ್ ಪೆಹೆಲ್ ಸಹಯೋಗದೊಂದಿಗೆ ಪಂಜಾಬ್, ಉತ್ತರಾಖಂಡ್, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿದಂತೆ 5 ಭಾರತೀಯ ರಾಜ್ಯಗಳಲ್ಲಿ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಹಾರ್ಪಿಕ್ ವರ್ಲ್ಡ್ ಟಾಯ್ಲೆಟ್ ಕಾಲೇಜಿಗೆ ತನ್ನ ಅಸ್ತಿತ್ವವನ್ನು ವಿಸ್ತರಿಸಲು ಸಿದ್ಧವಾಗಿದೆ. ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಈಗಿರುವ ಕೇಂದ್ರವನ್ನು ಹೊರತುಪಡಿಸಿ. ಈ ವಿಸ್ತರಣೆಯ ಮೂಲಕ, 1 ವರ್ಷದಲ್ಲಿ 7,000 ನೈರ್ಮಲ್ಯ ಕಾರ್ಮಿಕರನ್ನು ಘನತೆ ಮತ್ತು ಆರೋಗ್ಯಕರ ಜೀವನ ನಡೆಸಲು ಸಬಲೀಕರಣಗೊಳಿಸುವ ಮತ್ತು

Read More

ಸಂಕಷ್ಟದಲ್ಲಿರುವ ವಕೀಲರಿಗೆ ಸಹಾಯಹಸ್ತ ಚಾಚಿದ “ಹೆಚ್. ಆರ್. ದುರ್ಗಾ ಪ್ರಸಾದ್”

ಕರೋನಾದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಎರಡನೇಯ ಅಲೆಯಲ್ಲಿಯೂ ಸಹ ಸಾಕಷ್ಟು ಜನರಿಗೆ ಕೆಲಸವಿಲ್ಲದೆ, ಊಟವಿಲ್ಲದೆ, ಪರದಾಡುವಂತಾಗಿದೆ. ರಾಜ್ಯದ ಹಲವಾರು ವಕೀಲರು ಕೂಡ ಸಂಕಷ್ಟಕ್ಕೆಸಿಲುಕಿದ್ದಾರೆ . ಕೋವಿಡ್ ನಿಂದಾಗಿ ಸಂಕಷ್ಟದಲ್ಲಿರುವ ವಕೀಲರಿಗೆ ಹೆಚ್. ಆರ್. ದುರ್ಗಾ ಪ್ರಸಾದ್ ಮತ್ತು ಸಮಾನ ಮನಸ್ಕರ ತಂಡದಿಂದ ದಿನಸಿ ಕಿಟ್ ವಿತರಿಸುವ ಮೂಲಕ ನೆರವು ನೀಡಲಾಯಿತು. ಎಲ್ಲಾ ವಕೀಲರು ಸ್ಥಿತಿವಂತರಾಗಿರುವುದಿಲ್ಲ …..! ಲಾಕ್ ಡೌನ್ ನಿಂದ ಎಲ್ಲರೂ ಸಮಸ್ಯೆಗೆ ಸಿಲುಕಿದ್ದಾರೆ. ಸುಮಾರು 25ವರ್ಷದಿಂದ ಹೈಕೋರ್ಟ್ , ಸಿವಿಲ್ ಕೋರ್ಟ್ , ಮ್ಯಾಜಿಸ್ಟ್ರೇಟ್ ಕೋರ್ಟ್

Read More