‘ಆನೆಯ ಜೀವನ ಮುಖ್ಯ’ ಎಂಬ ಕಥಾಹಂದರ ವಿರುವ ಅದ್ಭುತ ಚಿತ್ರ “ಅಪ್ಪು”

ಅಪ್ಪು ಸಿರೀಸ್ ಪ್ರೊಡಕ್ಷನ್ಸ್ ನ ಅನಿಮೇಟೆಡ್ “ ಅಪ್ಪು” ಚಿತ್ರ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಏಪ್ರಿಲ್ 19ರಂದು ಭಾರತದಾದ್ಯಂತ ಸಿನೆಪೊಲಿಸ್ ಇಂಡಿಯಾ ಮತ್ತು UFO ಮೂಲಕ ಅದ್ದೂರಿ ಬಿಡುಗಡೆಯಾಗುತ್ತಿದೆ. ಪರಿಸರ ಸಂರಕ್ಷಣೆಯ ಬಗ್ಗೆ ಸಂದೇಶ ನೀಡುವ “ಅಪ್ಪು” ಚಿತ್ರ ಆನೆ ಜೀವನ ಮುಖ್ಯ ಕುರಿತ ಅನಿಮೇಶನ್ ಚಿತ್ರ “ಅಪ್ಪು” ಹೆಸರಿನ ಮರಿಯಾನೆಯ ಕಥೆಯನ್ನು ಚಿತ್ರ ಹೊಂದಿದೆ. ಬೇಟೆಗಾರರು ಅಪ್ಪುವಿನ ತಾಯಿಯನ್ನು ಕೊಂದು, ಅಪ್ಪನನ್ನು ತಮ್ಮ ಜೊತೆಗೆ ಕರೆದೊಯ್ಯುತ್ತಾರೆ. ತನ್ನ ತಂದೆಯನ್ನು ಸೆರೆಯಿಂದ ಬಿಡಿಸಿಕೊಳ್ಳಲು ಅಪ್ಪು ಮಾಡುವ

Read More

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ “ಸ್ಟ್ರಾಂಗ್ ವುಮನ್” 2023 ಪ್ರಶಸ್ತಿ ಪ್ರದಾನ

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ “ಸ್ಟ್ರಾಂಗ್ ವುಮನ್” ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈ ದಿಗ್ಗಜ ಡಾ. ಬು ಅಬ್ದುಲ್ಲಾ, ಡಾ.ರಾಜ್ ಕುಮಾರ್ ರವರ ಮಗಳು ಲಕ್ಷ್ಮೀ ಗೋವಿಂದರಾಜು ಕುಟುಂಬ ಹಾಗೂ KSBC ಸದಸ್ಯರಾದ ಎಲ್ ಶ್ರೀನಿವಾಸಬಾಬು ಅವರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2023ರ ಸಾಲಿನ ವಿಜೇತರಾಗಿ ಪ್ರೊ. ಶಿಲ್ಪಿ ಚೌಧರಿ, ಡಾ.ಜಯಲಕ್ಷ್ಮಿ ಜಿತೇಂದ್ರ, ಮೀನಾಕ್ಷಿ ಕಾರಂತ್, ಖುದುಸಿಯ ನಜೀರ್, ಅನಿಶ್ ಫಾತಿಮಾ, ಹರ್ಷಿನಿ ವೆಂಕಟೇಶ್, ಹಂಸ ವಿ, ಸವಿತಾ

Read More

ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ನಲ್ಲಿ ಭಾರತದ ಪ್ರತಿನಿಧಿ “ಆರ್ಯ ನಾಯಕ್”

ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ‘ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ‘ ನಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ “ಆರ್ಯ ನಾಯಕ್ ರವರು ಆಯ್ಕೆಯಾಗಿದ್ದಾರೆ, 21ರ ವಯಸ್ಸಿನಲ್ಲಿ ಆರ್ಯ ನಾಯಕ್ ರವರು ಸಾಕಷ್ಟು ಕೆಲಸಕಾರ್ಯಗಳಲ್ಲಿ ಶಿಸ್ತುಬದ್ಧವಾಗಿ, ಸಮರ್ಪಿತವಾಗಿ ತೊಡಗಿಸಿಕೊಂಡಿದ್ದಾರೆ. ಹೊಸ ಅನುಭವಗಳನ್ನು, ಹೊಸ ಜನರನ್ನು ಭೇಟಿಯಾಗುವ ಅಭಿಲಾಷೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತಾನು ಸದಾ ನಿರತಳನ್ನಾಗಿ ಮಾಡಿಕೊಳ್ಳಲು ಅವರು ಇಷ್ಟಪಡುತ್ತಾರೆ; ಕಲೆ, ಕ್ರೀಡೆ, ಶೈಕ್ಷಣಿಕ ಜೀವನ , ಕೌಶಲ್ಯಗಳನ್ನು ಸ್ವತಃ ಕಲಿತು, ಅನ್ಯರಿಗೂ ಕಲಿಸುತ್ತಿದ್ದಾರೆ.

Read More

ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ಜಾರ್ಖಡ್‌ನಲ್ಲಿ ಜನಿಸಿದ ತನು. ಯೂನಿವರ್ಸ ಸೌಂದರ್ಯಕ್ಕೆ ಈಕೆ ಫೇಮಿನಾ ಮಿಸ್ ಯೂನಿವರ್ಸ ಪ್ರಶಸ್ತಿಯನ್ನ ಮುಡಿಗೇರಿಸಿಕೊಳ್ತಾರೆ. ಅದಾದ ನಂತರ ಇವಳ ಪ್ರತಿಭೆ ಸೌಂದರ್ಯಕ್ಕೆ ಬಾಲಿವುಡ್ ರಂಗ ತನುಗೆ ಕೈಬೀಸಿ ಕರೆಯುತ್ತೆ ಇದರಿಂದ ಸುಮಾರು ಐದು ವರ್ಷಗಳ ಕಾಲ ತನು ಹಿಂದಿ ಚಿತ್ರರಂಗಲ್ಲಿ ಮಿಂಚುತ್ತಾಳೆ ಅವಳಿಗೆ ಆಗಾಧತೆಯ ಹೆಸರು ತಂದ ಚಿತ್ರಗಳು

Read More

ಈವೆಂಟ್ ಸ್ಟೂಡಿಯೋ ಅರ್ಪಿಸುವ “ಮಿನಿ ಮಾಡೆಲ್” ಸೀಸನ್ 2 ಫ್ಯಾಷನ್ ಶೋ ..!!

ಬೆಂಗಳೂರಿನ “ಇವೆಂಟ್ಸ್ ಸ್ಟುಡಿಯೋ” ಮತ್ತು “ಯುವಿ ಬ್ಯೂಟಿ ಸ್ಟುಡಿಯೋ” ಆಯೋಜನೆಯ ಅಡಿ 4 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಏರ್ಪಡಿಸಿದ್ದ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಇದೀಗ 5 ವರ್ಷದ ಪುಟಾಣಿ ಯೂವಿಕಾ ಅವರು ‘ಫೇಸ್ ಆಫ್ ಮಿನಿ ಮಾಡೆಲ್ ಆಗಿದ್ದಾರೆ. ಸಂಜನಾ ಹಾಗೂ ಮಂಜುನಾಥ್ ರವರ ಮುಂದಾಳತ್ವದಲ್ಲಿ “ಇವೆಂಟ್ಸ್ ಸ್ಟುಡಿಯೋ” ಮತ್ತು “ಯುವಿ ಬ್ಯೂಟಿ ಸ್ಟುಡಿಯೋ” ಈವೆಂಟ್ಸ್ ಸ್ಟೂಡಿಯೋ ಫೌಂಡರ್ ಮತ್ತು ಡೈರೆಕ್ಟರ್ ಆದ ಸಂಜನಾ ಹಾಗೂ ಮಂಜುನಾಥ್ ರವರ ಮುಂದಾಳತ್ವದಲ್ಲಿ “ಇವೆಂಟ್ಸ್ ಸ್ಟುಡಿಯೋ” ಮತ್ತು “ಯುವಿ

Read More

ಉತ್ತಮ ಡ್ಯಾನ್ಸರ್ ಆಗಿ ಹೆಸರು ಪಡೆಯುವ ಹಾದಿಯಲ್ಲಿ “ಪ್ರಶಾಂತ್ ಗೌಡ”

ಸಾಕಷ್ಟು ಅವಮಾನದ ಹಾದಿಯಲ್ಲಿ ಸಾಗಿದ ಪ್ರಶಾಂತ್ ಗೌಡ ಈಗ ಉತ್ತಮ ಡ್ಯಾನ್ಸರ್ ಆಗಿ ಹೆಸರು ಪಡೆಯುವ ಹಾದಿಯಲ್ಲಿ ಸಾಗಿದ್ದಾರೆ. ಪ್ರಶಾಂತ್ ಗೌಡ ಮೂಲತ ಎಂ.ಬಿ.ಎ ಪದವೀಧರ. ಸಿನಿಮಾ ಕಲಾವಿದ ಆಗಬೇಕು ಎನ್ನುವ ಆಸೆಯಿಂದ ಅವರು ಸಾಕಷ್ಟು ಆಡಿಶನ್ ಗಳಲ್ಲಿ ಭಾಗವಹಿಸಿದ್ದರು. ಸುಮಾರು 150ರಷ್ಟು ಆಡಿಷನ್ ಗಳಲ್ಲಿ ಭಾಗವಹಿಸಿದರೂ ಚಾನ್ಸ್ ಸಿಗಲಿಲ್ಲ. ಕೊನೆಗೆ ತಮ್ಮದೇ ವಿಡಿಯೋ ಶುರುಮಾಡಿದ ಪ್ರಶಾಂತ್ ಗೌಡ ಕಲಾವಿದ ಆಗುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು. ವಿಡಿಯೋ ಶುರು ಮಾಡಿದಾಗ ಜನರು ಕಪ್ಪಗೆ ಇದ್ದಾರೆ ಎಂದು ಮೂದಲಿಸಿದರು.

Read More

ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ…!

“ನಮ್ ಮನೆಗಾ ಎಲ್ರೂ ಜೋಡಿ ಉತ್ತರ ಕರ್ನಾಟಕದಾಗ ಮಾತ್ ಆಡ್ತೀವಿ , ಅದ್ರಾ ಏನ್ ಮಾಡೋದೈತ್ರಿ ಬಾಳ್ ಮಂದಿಗೆ ಅರ್ಥ ಆಗೋದಿಲ್ಲ” ಅಂತಾರ ನಮ್ಮ ಅದಿತಿ ಪ್ರಭುದೇವನವರು. ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ ಅದಿತಿ, ಅವರಿಗೆ ಬೆಂಗಳೂರು ಕನ್ನಡ, ಮಂಡ್ಯ ಕನ್ನಡ, ದಾವಣಗೆರೆ ಕನ್ನಡ ಹಾಗೆ ಚೂರ್ ಚೂರ್ ಮಂಗಳೂರು ಭಾಷೆ ಮಾತ್ ಅಡಲಿಕ್ಕೆ ಬರ್ತಾತಿ”. ನಮ್ಮ ನಾಡು, ನಮ್ಮ ಭಾಷೆ ಎಂದಿಗೂ ನಮ್ಮ ಸ್ವತ್ತು ಎಂದು ಸಾರುವ ಸ್ಯಾಂಡಲ್‌ವುಡ್ ಬೆಡಗಿ ಅದಿತಿ ಪ್ರಭುದೇವ,

Read More

ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ರಮೇಶ್ ಅರವಿಂದ್ ರವರ ನಿರ್ದೇಶನ ಹಾಗೂ ಅದ್ಭುತ ನಟನೆಯ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. 100 ಚಿತ್ರ ಸೈಬರ್ ಕ್ರೈಂ ಮೇಲೆ ಸಣ್ಣದೊಂದು ಬೆಳಕು, ಒಂದು ಕುಟುಂಬ, ಭಾವನೆ, ಅದರ ಸಂಘರ್ಷಗಳ ಬಗ್ಗೆ ಇದೆ.  ಕಣ್ಣಿಗೆ ಕಾಣಿಸದೇ ಇರುವ ಜಗತ್ತು

Read More

‘ರಾಗಿಣಿ’ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಸಾರಿ (ಕರ್ಮ ರಿಟರ್ನ್ಸ್) …! ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ ಮಾಡಿರದ ವಿಶೇಷ ಪಾತ್ರದಲ್ಲಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಆದ‌ ನವೀನ್ ಕುಮಾರ್ (ಕೆನಡಾ ) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬ್ರಹ್ಮ ಅವರ

Read More