ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ನಲ್ಲಿ ಭಾರತದ ಪ್ರತಿನಿಧಿ “ಆರ್ಯ ನಾಯಕ್”

ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ‘ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ‘ ನಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ “ಆರ್ಯ ನಾಯಕ್ ರವರು ಆಯ್ಕೆಯಾಗಿದ್ದಾರೆ, 21ರ ವಯಸ್ಸಿನಲ್ಲಿ ಆರ್ಯ ನಾಯಕ್ ರವರು ಸಾಕಷ್ಟು ಕೆಲಸಕಾರ್ಯಗಳಲ್ಲಿ ಶಿಸ್ತುಬದ್ಧವಾಗಿ, ಸಮರ್ಪಿತವಾಗಿ ತೊಡಗಿಸಿಕೊಂಡಿದ್ದಾರೆ. ಹೊಸ ಅನುಭವಗಳನ್ನು, ಹೊಸ ಜನರನ್ನು ಭೇಟಿಯಾಗುವ ಅಭಿಲಾಷೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತಾನು ಸದಾ ನಿರತಳನ್ನಾಗಿ ಮಾಡಿಕೊಳ್ಳಲು ಅವರು ಇಷ್ಟಪಡುತ್ತಾರೆ; ಕಲೆ, ಕ್ರೀಡೆ, ಶೈಕ್ಷಣಿಕ ಜೀವನ , ಕೌಶಲ್ಯಗಳನ್ನು ಸ್ವತಃ ಕಲಿತು, ಅನ್ಯರಿಗೂ ಕಲಿಸುತ್ತಿದ್ದಾರೆ.

Read More

ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ರಮೇಶ್ ಅರವಿಂದ್ ರವರ ನಿರ್ದೇಶನ ಹಾಗೂ ಅದ್ಭುತ ನಟನೆಯ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. 100 ಚಿತ್ರ ಸೈಬರ್ ಕ್ರೈಂ ಮೇಲೆ ಸಣ್ಣದೊಂದು ಬೆಳಕು, ಒಂದು ಕುಟುಂಬ, ಭಾವನೆ, ಅದರ ಸಂಘರ್ಷಗಳ ಬಗ್ಗೆ ಇದೆ.  ಕಣ್ಣಿಗೆ ಕಾಣಿಸದೇ ಇರುವ ಜಗತ್ತು

Read More

“ರೀಬೊಕ್‌”ನಿಂದ ತನ್ನ ‘ವಾಕಿಂಗ್ ಪೋರ್ಟ್ಫೋಲಿಯೊ’ಗೆ ಸದೃಢತೆ, ಜನರಿಗೆ `ಎದ್ದು ನಿಲ್ಲಲು, ಹೆಚ್ಚು ಚಲಿಸಲು, ಫಿಟ್ ಆಗಿರಲು’ ಉತ್ತೇಜನ

ಭಾರತದ ಫಿಟ್‌ನೆಸ್ ಬ್ರಾಂಡ್ ರೀಬೊಕ್ ಎಲ್ಲ ಗ್ರಾಹಕರಿಗೂ ಫಿಟ್‌ನೆಸ್ ಆಯ್ಕೆಯನ್ನು ಅನುಸರಿಸುವ ಬದ್ಧತೆಗೆ ಅನುಗುಣವಾಗಿ ತನ್ನ ವಾಕಿಂಗ್ ಫುಟ್‌ವೇರ್ ಶ್ರೇಣಿಯಲ್ಲಿ ಹೊಸ ಸ್ಟೈಲ್ ಗಳನ್ನು ಬಿಡುಗಡೆ ಮಾಡಿದೆ. ಈ ವಿಭಾಗವು ತಾಂತ್ರಿಕ ಪುರುಷ ಮತ್ತು ಮಹಿಳೆಯರಿಗೆ ತಾಂತ್ರಿಕ ಅಪ್‌ಗ್ರೇಡ್‌ಗಳೊಂದಿಗೆ ಹೊಸ ಸೇರ್ಪಡೆ ಕಂಡಿದ್ದು ನಡೆಯುವಾಗ ಗರಿಷ್ಠ ಸೌಖ್ಯ ಮತ್ತು ಬೆಂಬಲ ನೀಡುತ್ತದೆ. ಈ ಪ್ರಕಟಣೆಯು ತನ್ನ ಗ್ರಾಹಕರಿಗೆ ಫಿಟ್‌ನೆಸ್ ಪಾರ್ಟ್ನರ್ ಆಗುವ ರೀಬೊಕ್‌ನ ಬದ್ಧತೆಯನ್ನು ಮರು ದೃಢೀಕರಿಸುವ ಗುರಿ ಹೊಂದಿದೆ ಮತ್ತು ಪ್ರತಿನಿತ್ಯದ ಜೀವನಶೈಲಿಯಲ್ಲಿ ಫಿಟ್‌ನೆಸ್‌ನ ಪ್ರಾಮುಖ್ಯತೆಯನ್ನು

Read More

5 ಕೋಟಿ ಗ್ರಾಹಕರು ಈಗ “ಅಮೆಜಾನ್ಪೇ ಯುಪಿಐ”ಬಳಸುತ್ತಿದ್ದಾರೆ. ಈ ಮೈಲಿಗಲ್ಲಿನ ಕುರಿತು ಪ್ರತಿಕ್ರಿಯಿಸಿದ ಸಿಇಒ ಮತ್ತು ವಿಪಿ ಅಮೆಜಾನ್ಪೇ, ಮಹೇಂದ್ರನೆರುರ್ಕರ್.

ಈ ಮೈಲಿಗಲ್ಲಿನ ಕುರಿತು ಪ್ರತಿಕ್ರಿಯಿಸಿದ ಸಿಇಒ ಮತ್ತು ವಿಪಿ ಅಮೆಜಾನ್ಪೇ, ಮಹೇಂದ್ರನೆರುರ್ಕರ್, “ವಿಶ್ವಾಸಾರ್ಹ, ಅನುಕೂಲಕರ ಮತ್ತು ಲಾಭದಾಯಕವಾದ ಯಾವುದನ್ನಾದರೂ ಪಾವತಿಸುವುದು ನಮ್ಮ ಉದ್ದೇಶವಾಗಿದೆ. ಯುಪಿಐ ಅನ್ನು ಶೀಘ್ರವಾಗಿ ಅಳವಡಿಸಿಕೊಳ್ಳುವುದರಿಂದ ನಾವು ಉತ್ಸುಕರಾಗಿದ್ದೇವೆ, ಇದು ಈಗ ಗ್ರಾಹಕರಿಗೆ ತಮ್ಮ ಅಮೆಜಾನ್ಆಪ್ನಿಂದ ಶಾಪಿಂಗ್ಗಿಂತ ಹೆಚ್ಚಿನದನ್ನು ಮಾಡಲು ಅನುವು ಮಾಡಿಕೊಡುತ್ತದೆ. ಯುಪಿಐ ಮೂಲಕ ನಮ್ಮ ಲಕ್ಷಾಂತರ ಗ್ರಾಹಕರಿಗೆ ಮತ್ತು ವ್ಯಾಪಾರಿಗಳಿಗೆ ಸೇವೆ ಸಲ್ಲಿಸಲು ನಾವು ವಿನಮ್ರರಾಗಿದ್ದೇವೆ ಮತ್ತು ಕಡಿಮೆ ನಗದು ಭಾರತದ ಸರ್ಕಾರದ ದೃಷ್ಟಿಕೋನವನ್ನು ವೇಗಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತೇವೆ. ಯಾವುದೇ UPI

Read More

ಡಾ. ಹರಿಕೃಷ್ಣ ಮಾರಮ್ ಈಗ ‘ಜೆಮ್ ಆಫ್ ಇಂಡಿಯಾ’

ಲೀಡ್ ಇಂಡಿಯಾ ಫೌಂಡೇಶನ್ ಮತ್ತು ವಿಷನ್ ಡಿಜಿಟಲ್ ಇಂಡಿಯಾದ ಅಧ್ಯಕ್ಷ ಹಾಗೂ ಡಿಜಿಟಲ್ ಬ್ರಾಂಡ್ ಅಂಬಾಸಿಡರ್, ಡಾ.ಹರಿ ಕೃಷ್ಣ ಮಾರಮ್ ಅವರು “ಜೆಮ್ ಆಫ್ ಇಂಡಿಯಾ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮ್ಯಾನೇಜ್ಮೆಂಟ್ ಶಿಕ್ಷಣ ಕ್ಷೇತ್ರದಲ್ಲಿ ಡಾ. ಮಾರಮ್ ಅವರ ಕೆಲಸವು 26 ವರ್ಷಗಳಲ್ಲಿ ವ್ಯಾಪಿಸಿದೆ. ಪ್ರಮುಖ ಎಂಎನ್‌ಸಿ ನೊವಾರ್ಟಿಸ್ ಗ್ಲೋಬಲ್ ಫಾರ್ಮಾದಲ್ಲಿ ದಶಕದಲ್ಲಿ ಕೆಲಸ ಮಾಡಿ, ಶಿಕ್ಷಣದಲ್ಲಿ ಅವರು ಶ್ರೇಷ್ಠ ವೃತ್ತಿಜೀವನವನ್ನು ಹೊಂದಿದ್ದಾರೆ ಮತ್ತು ಎಐಎಂಎ (ಅಖಿಲ ಭಾರತ ನಿರ್ವಹಣಾ ಸಂಘ) ದಲ್ಲಿ ಆಡಳಿತ ಮಂಡಳಿ ಸದಸ್ಯರಾಗಿ, ಎಐಎಂಎಸ್

Read More

“ಐ ಡ್ರೀಮ್ ಎಂ.ಬಿ.ಎ.” ಅಕಾಡೆಮಿ ವತಿಯಿಂದ ‘ಯೋಜನಾ ನಿರ್ವಹಣಾ’ ಪ್ರಶಸ್ತಿ

ನಗರದ ಖಾಸಗಿ ಕಾಲೇಜಿನಲ್ಲಿ  ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಐ ಡ್ರೀಮ್ ಎಂ.ಬಿ.ಎ. ಅಕಾಡೆಮಿ ವತಿಯಿಂದ ಯೋಜನಾ ನಿರ್ವಹಣಾ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಪಿ ಶ್ರೀನಿವಾಸ ರಾವ್ , ಡಾ.ಎಸ್ ಎಸ್ ಚಂದ್ರಶೇಖರ್ , ಡಾ. ಪದ್ಮಾಕ್ಷಿ ಲೊಕೇಶ್ , ಹಾಗು ಕೆ.ಎಂ ನಾಗೇಂದ್ರ ಉಪಸ್ಥಿತರಿದ್ದರು. ಎನ್ .ಇ. ಎಫ್, ವಾಷಿಂಗ್ ಟನ್ ಡಿಸಿಯ ಸಂಸ್ಥಾಪಕ ಡಾ.ಅಪ್ಪು ಕುಟ್ಟಾನ್ ಈ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾಗಿ ಎನ್ .ಇ. ಎಫ್,

Read More

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ರಮೇಶ್ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ. ಮೈಲಾರಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ಆರ್‌ವಿಬಿ ಸಿನೆಮಾಸ್ ಎಂಬ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ಅವರ ತಾಯಿ ಶ್ರೀಮತಿ ಗೌರಮ್ಮ ಮುನಿಯಪ್ಪ ಕ್ಲಾಪ್ ಮಾಡಿದರೆ,

Read More

ದೂರದ ಇಂಗ್ಲೆಂಡಿನಲ್ಲಿ ಕನ್ನಡ ಸಿನಿಮಾಗಳ ಪ್ರೀಮಿಯರ್ ಶೋ ಗಳನ್ನು ನಡೆಸುತ್ತಿದೆ, “ವಿಷನ್‌ನೈರ್ ಎಂಟರ್ ಟೈನ್ ಮೆಂಟ್ “..!

ಶ್ಯಾಶ್ ಕಿರಣ್ ಮೂಲತಃ ಬೆಂಗಳೂರಿನವರು. ಈಗ ಇಂಗ್ಲೆಂಡಿನಲ್ಲಿ ಬದುಕು ಮೂಡಿಸಿಕೊಂಡರೂನು ತಂದೆ ತಾಯಿ ನೆಲೆಸಿರುವುದು ಬೆಂಗಳೂರಿನಲ್ಲಿಯೇ. ಒಬ್ಬ ಕ್ರಿಕೆಟ್ ಆಟಗಾರರಾಗಿ ರಣಜಿ ಸ್ಥಾನಕ್ಕೆ ಪೈಪೋಟಿ ನೀಡುವ ಹಂತದವರೆಗೂ ಹೋಗಿದ್ದ ಶ್ಯಾಶ್ ನಂತರ ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಕೆಲಸದಿಂದಾಗಿ ಇಂಗ್ಲೆಂಡ್ ನಲ್ಲಿ ನೆಲೆಸಿದರು. ಅಲ್ಲಿ ಕನ್ನಡ ಭಾಷೆಯ ಚಿತ್ರಗಳು ಬರುತ್ತಿದ್ದರೂ ಅದೊಂದು ಕಮ್ಯೂನಿಟಿ ಹಂತದಲ್ಲಿತ್ತು. ಕನ್ನಡ ಸಂಘದವರು ಅಥವಾ ಪುಟ್ಟ ಸಂಘಟನೆಗಳು ಚಿತ್ರದ ಶೋ ಏರ್ಪಡಿಸುತ್ತಿದ್ದರು. ಆದರೆ ಬೇರೆ ಭಾಷೆಯ ಚಿತ್ರಗಳು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿ ವಾರದ

Read More

“ಭರತನಾಟ್ಯ” ಎಂಬ ದೈವ ಸ್ವರೂಪದ ಕಲೆಯನ್ನು ಮೈಗೂಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಸಾಧನೆಗಳ ಶಿಖರ ಏರಿದವರು ಕರುನಾಡಿನ ‘ಡಾ. ಕೆ. ಜಯಲಕ್ಷ್ಮಿ ಜಿತೇಂದ್ರ’ .!!

ಪುರಾಣ ಕಥೆಗಳನ್ನು ನೃತ್ಯದ ಮೂಲಕ ಸಾದರ ಪಡಿಸುವ ಕಲೆಯೇ ಭರತನಾಟ್ಯ. ಇದು ಲಯಬದ್ಧವಾಗಿ ಸಂಗೀತಕ್ಕೆ ದೇಹವನ್ನು ಚಲಿಸುವ ಒಂದು ಕಲೆ. ಇಂದ್ರನ ಮನವಿ ಮೇರೆಗೆ ಬ್ರಹ್ಮ ಇದನ್ನು ಐದನೇ ವೇದವಾಗಿ ಸೃಷ್ಟಿ ಮಾಡ್ತಾನೆ. ಮೊದಲ ಬಾರಿಗೆ ಭರತಮುನಿ ನೃತ್ಯ ಪ್ರದರ್ಶನ ನೀಡುತ್ತಾನೆ. ಬ್ರಹ್ಮನ ನೂರು ಗಂಡು ಮಕ್ಕಳಿಂದ ನಾಟ್ಯ ಬೆಳೆಯುತ್ತಾ ಬಂದಿದೆ ಎಂಬ ಪೌರಾಣಿಕೆ ಹಿನ್ನೆಲೆ ಭರತನಾಟ್ಯಕ್ಕಿದೆ. ಭರತನಾಟ್ಯ ಕಲೆ ಉಳಿದೆಲ್ಲಾ ನೃತ್ಯ ಕಲೆಗಳಿಗೊಂದು ಆದರ್ಶ. ಇಂತಹ ಒಂದು ದೈವಿ ಸ್ವರೂಪವಾದ ನೃತ್ಯ ಕಲೆಯನ್ನು ಮೈಗೂಡಿಸಿಕೊಂಡವರು ಡಾ.

Read More