ಕನ್ನಡಿಗ ‘ಮಂಜು ನಂದನ್’ ನಿರ್ದೇಶನದ “ಮೇರಿ ಪಡೋಸನ್‌ ” ಹಿಂದಿ ವೆಬ್‌ಸೀರೀಸ್‌ ಗೆ ಎಲ್ಲೆಡೆ ಪ್ರಶಂಸೆಯ ಸುರಿಮಳೆ…!!!

” ಕನ್ನಡದ ಯುವ ನಿರ್ದೇಶಕ ‘ಮಂಜುನಂದನ್ ‘ ಬಾಲಿವುಡ್‌ನಲ್ಲಿ ಯಶಸ್ವಿ ಯಾಗಿ ಎಂಟ್ರಿಕೊಟ್ಟು, ಸೈ ಎನಿಸಿಕೊಂಡಿದ್ದಾರೆ.” ಧಾರಾವಾಡ ಮೂಲದ ಮಂಜು ನಂದನ್‌ ಈಗ ಬಾಲಿವುಡ್‌ನಲ್ಲಿ ವೆಬ್‌ಸೀರೀಸ್‌ ಮಾಡಿದ್ದಾರೆ. ಆ ಹೊಸ ವೆಬ್‌ಸೀರೀಸ್‌ಗೆ “ಮೇರಿ ಪಡೋಸನ್”‌ ಎಂದು ನಾಮಕರಣ ಮಾಡಲಾಗಿದೆ. ಸದ್ಯಕ್ಕೆ ಈ ವೆಬ್‌ ಸೀರೀಸ್‌ ಅವರ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದ್ದು, ಈಗಾಗಲೇ ಸಾಕಷ್ಟು ಮೆಚ್ಚುಗೆಯನ್ನೂ ಪಡೆದುಕೊಂಡಿದೆ. ತಮ್ಮ ನಿರ್ದೇಶನದ ಹಿಂದಿ ವೆಬ್‌ಸೀರೀಸ್‌ ಕುರಿತು “ನಮ್ಮ ಸೂಪರ್ ಸ್ಟಾರ್ಸ್ಸ್” ಜೊತೆ ಮಾತನಾಡಿದ ಮಂಜುನಂದನ್, “ಇದೊಂದು ಲವ್‌ ಕಾಮಿಡಿ ಜಾನರ್.‌

Read More

ಅಜ್ಜಿಯ ಕನಸನ್ನು ನನಸಾಗಿಸ ಹೊರಟ ಪುಟ್ಟ ಪ್ರತಿಭೆ “ಸೃಷ್ಠಿ . ಎಸ್ “…..!!!!

ಅಜ್ಜ ಪಿ.ಏಕನಂದ ಹಾಗೂ ಅಜ್ಜಿ ಶೀಲಾದೇವಿಯ ಮುದ್ದಿನ ಮೊಮ್ಮಗಳು ಸೃಷ್ಠಿ ಎಸ್. ಸೃಷ್ಠಿ ತನ್ನ ತಾಯಿಗಿಂತ ಹೆಚ್ಚಾಗಿ ತನ್ನ ಸಾಕಷ್ಟು ಸಮಯವನ್ನು ಅಜ್ಜ ಅಜ್ಜಿಯ ಜೊತೆ ಕಳೆಯುತ್ತಾಳೆ ಎನ್ನುತ್ತಾರೆ ಸೃಷ್ಠಿಯ ತಾಯಿ ಸಂಗೀತಾ ಎಸ್. ಮಾಡೆಲಿಂಗ್, ಜಾಹೀರಾತು, ರ್ಯಾಂಪ್ ವಾಕ್ ಹೀಗೆ ಸಾಕಷ್ಟು ಸ್ಟೇಜ್ ಶೋಗಳಲ್ಲಿ ಭಾಗವಹಿಸಿ, ತನ್ನ ಐದನೇ ವಯಸ್ಸಿನಲ್ಲಿ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾಳೆ. ಪ್ರಿಯಾಂಕ ಉಪೇಂದ್ರ ರವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಸಿನಿಮಾಕ್ಕೂ ಸೃಷ್ಠಿ ಸಹಿ ಮಾಡಿದ್ದಾರೆ. ಲೀಟಲ್ ಮಿಲೇನಿಯಂ ಸ್ಕೂಲ್ ನಲ್ಲಿ

Read More

ದೂರದ ಇಂಗ್ಲೆಂಡಿನಲ್ಲಿ ಕನ್ನಡ ಸಿನಿಮಾಗಳ ಪ್ರೀಮಿಯರ್ ಶೋ ಗಳನ್ನು ನಡೆಸುತ್ತಿದೆ, “ವಿಷನ್‌ನೈರ್ ಎಂಟರ್ ಟೈನ್ ಮೆಂಟ್ “..!

ಶ್ಯಾಶ್ ಕಿರಣ್ ಮೂಲತಃ ಬೆಂಗಳೂರಿನವರು. ಈಗ ಇಂಗ್ಲೆಂಡಿನಲ್ಲಿ ಬದುಕು ಮೂಡಿಸಿಕೊಂಡರೂನು ತಂದೆ ತಾಯಿ ನೆಲೆಸಿರುವುದು ಬೆಂಗಳೂರಿನಲ್ಲಿಯೇ. ಒಬ್ಬ ಕ್ರಿಕೆಟ್ ಆಟಗಾರರಾಗಿ ರಣಜಿ ಸ್ಥಾನಕ್ಕೆ ಪೈಪೋಟಿ ನೀಡುವ ಹಂತದವರೆಗೂ ಹೋಗಿದ್ದ ಶ್ಯಾಶ್ ನಂತರ ಇನ್ವೆಸ್ಟ್ ಮೆಂಟ್ ಬ್ಯಾಂಕರ್ ಕೆಲಸದಿಂದಾಗಿ ಇಂಗ್ಲೆಂಡ್ ನಲ್ಲಿ ನೆಲೆಸಿದರು. ಅಲ್ಲಿ ಕನ್ನಡ ಭಾಷೆಯ ಚಿತ್ರಗಳು ಬರುತ್ತಿದ್ದರೂ ಅದೊಂದು ಕಮ್ಯೂನಿಟಿ ಹಂತದಲ್ಲಿತ್ತು. ಕನ್ನಡ ಸಂಘದವರು ಅಥವಾ ಪುಟ್ಟ ಸಂಘಟನೆಗಳು ಚಿತ್ರದ ಶೋ ಏರ್ಪಡಿಸುತ್ತಿದ್ದರು. ಆದರೆ ಬೇರೆ ಭಾಷೆಯ ಚಿತ್ರಗಳು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿ ವಾರದ

Read More

“ಭರತನಾಟ್ಯ” ಎಂಬ ದೈವ ಸ್ವರೂಪದ ಕಲೆಯನ್ನು ಮೈಗೂಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಸಾಧನೆಗಳ ಶಿಖರ ಏರಿದವರು ಕರುನಾಡಿನ ‘ಡಾ. ಕೆ. ಜಯಲಕ್ಷ್ಮಿ ಜಿತೇಂದ್ರ’ .!!

ಪುರಾಣ ಕಥೆಗಳನ್ನು ನೃತ್ಯದ ಮೂಲಕ ಸಾದರ ಪಡಿಸುವ ಕಲೆಯೇ ಭರತನಾಟ್ಯ. ಇದು ಲಯಬದ್ಧವಾಗಿ ಸಂಗೀತಕ್ಕೆ ದೇಹವನ್ನು ಚಲಿಸುವ ಒಂದು ಕಲೆ. ಇಂದ್ರನ ಮನವಿ ಮೇರೆಗೆ ಬ್ರಹ್ಮ ಇದನ್ನು ಐದನೇ ವೇದವಾಗಿ ಸೃಷ್ಟಿ ಮಾಡ್ತಾನೆ. ಮೊದಲ ಬಾರಿಗೆ ಭರತಮುನಿ ನೃತ್ಯ ಪ್ರದರ್ಶನ ನೀಡುತ್ತಾನೆ. ಬ್ರಹ್ಮನ ನೂರು ಗಂಡು ಮಕ್ಕಳಿಂದ ನಾಟ್ಯ ಬೆಳೆಯುತ್ತಾ ಬಂದಿದೆ ಎಂಬ ಪೌರಾಣಿಕೆ ಹಿನ್ನೆಲೆ ಭರತನಾಟ್ಯಕ್ಕಿದೆ. ಭರತನಾಟ್ಯ ಕಲೆ ಉಳಿದೆಲ್ಲಾ ನೃತ್ಯ ಕಲೆಗಳಿಗೊಂದು ಆದರ್ಶ. ಇಂತಹ ಒಂದು ದೈವಿ ಸ್ವರೂಪವಾದ ನೃತ್ಯ ಕಲೆಯನ್ನು ಮೈಗೂಡಿಸಿಕೊಂಡವರು ಡಾ.

Read More

“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “

ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು ಅವನ ಪ್ರೀತಿಯ ಕೆಲಸ, ಈ ಕಾರಣದಿಂದಲೇ ಊರ ತುಂಬ ಆತ ಸನಾದಿ ಅಪ್ಪಣ್ಣ ಎಂದೇ ಹೆಸರುವಾಸಿಯಾಗಿರುತ್ತಾನೆ. ಅವನ ಸನಾದಿಯ ನೀನಾದಕ್ಕೆ ತಲೆದೂಗದವರೇ ಇರುವದಿಲ್ಲ. ಹೀಗಿದ್ದಾಗಲೇ ಅಪ್ಪಣ್ಣನ ಸನಾದಿಯ ನೀನಾದದ ಜೊತೆಯಲ್ಲಿ ನೃತ್ಯ ಮಾಡಬೇಕು ಎಂಬ ಹಿರಿಯಾಸೆ ಬಸಂತಿಗೆ ಬರುತ್ತದೆ. ಆಕೆ ಅದನ್ನೇ

Read More

ಡಾ.ರಾಜ್‌ಕುಮಾರ್ ನಂತಹ ಮತ್ತೊಬ್ಬ ನಟ ಮತ್ತೆ ಹುಟ್ಟಲು ಸಾಧ್ಯವೇ….?

ಡಾ.ರಾಜ್‌ಕುಮಾರ್ ಒಬ್ಬ ಅಕ್ಷರಶಃ ‘ದೇವತಾ ಮನುಷ್ಯ’. ಸಿನಿಮಾ ಅಷ್ಟೇ ಅಲ್ಲ ವೈಯಕ್ತಿಕ ಬದುಕಿನಲ್ಲೂ ಆದರ್ಶ ವ್ಯಕ್ತಿ. ಅವರ ಚಿತ್ರಗಳಲ್ಲಿ ಅದೆಂಥ ಪ್ರೀತಿ..? ಅದೆಂಥ ಅದ್ಭುತ ನಟನೆ..? ಅವರು ಹೆಂಡತಿಯನ್ನು ಪ್ರೀತಿಸಿದ ಹಾಗೆ, ಗೌರವಿಸಿದ ಹಾಗೆ ಯಾರಾದರೊಬ್ಬ ಪುರುಷ ಪ್ರೀತಿಸಲು ಸಾಧ್ಯವಾ..? ಇದ್ದರೆ ಅಂಥ ಗಂಡ ಇರಬೇಕಪ್ಪ, ಹೆಂಡತಿಗೆ ಸ್ವಲ್ಪವೂ ಕಷ್ಟ ಕೊಡದಂತ ಆ ಪಾತ್ರಗಳು, ಎಷ್ಟು ಕಷ್ಟ ಪಡ್ತಿಯೇ ನೀನು? ಎಂಥಹಾ ಒಳ್ಳೆ ಮನಸೇ ನಿಂದು..? ಅಷ್ಟೇ ಅಲ್ಲ ಅಪ್ಪ, ಅಮ್ಮ, ಅತ್ತೆ, ಮಾವ, ಇಡೀ ಕುಟುಂಬವನ್ನು

Read More

ಸಖತ್ “ದುಬಾರಿ” ಆದ ಆ್ಯಕ್ಷನ್​ ಪ್ರಿನ್ಸ್​ “ಧ್ರುವ ಸರ್ಜಾ”

ಧ್ರುವ ಸರ್ಜಾ ಹೊಸ ಸಿನಿಮಾ ‘ದುಬಾರಿ’ ಚಿತ್ರದ ಟೈಟಲ್​ ಲಾಂಚ್​ ಹಾಗೂ ಮುಹೂರ್ತ ಇಂದು ಬೆಳಗ್ಗೆ ನವರಂಗ್ ಬಳಿಯಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮೂಹೂರ್ತ ಪೂಜೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಚಿತ್ರಕ್ಕೆ ಶುಭ ಕೋರಲು ದೊಡ್ಡಣ್ಣ, ಧರ್ಮ, ಚಂದನ್​ ಶೆಟ್ಟಿ, ನಿರ್ದೇಶಕ ಭರ್ಜರಿ ಚೇತನ್, ಅಯೋಗ್ಯ ನಿರ್ದೇಶಕ ಮಹೇಶ್ ಕುಮಾರ್ ಹಾಗೂ ನಟ ಪ್ರಥಮ್​ ಇನ್ನೂ ಮುಂತಾದವರು ಉಪಸ್ಥಿತರಿದ್ದರು.ಇಂದು ಚಾಲನೆ ಗೊಂಡಿರುವ ದುಬಾರಿ ಚಿತ್ರತಂಡ ನವೆಂಬರ್​ ಕೊನೇ ವಾರದಲ್ಲಿ ಚಿತ್ರೀಕರಣಕ್ಕೆ ಯೋಜನೆ ಸಿದ್ಧಪಡಿಸಿಕೊಂಡಿದೆ. ಪೊಗರು’ ಚಿತ್ರದ

Read More

“ರಾಜು ಜೇಮ್ಸ್ ಬಾಂಡ್” ಅಣ್ಣಾವ್ರ ಜೇಮ್ಸ್ ಬಾಂಡ್ ಸಿನಿಮಾಗಳ ಆರಾಧಕ…!

ಕರ್ಮ ಬ್ರದರ್ಸ್ ಪ್ರೊಡಕ್ಷನ್ ಅಡಿಯಲ್ಲಿ ಚಾಮುಂಡೇಶ್ವರಿ ಸ್ಟುಡಿಯೋ ಆವರಣದಲ್ಲಿ `ರಾಜು ಜೇಮ್ಸ್ ಬಾಂಡ್’ ಚಿತ್ರವನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಲಾಪ್ ಮಾಡುವುದರ ಮುಖಾಂತರ ಹಾಗೂ ಜಿ ಟಿ ದೇವೇಗೌಡ ಅವರು ಕ್ಯಾಮರಾ ಸ್ವಿಚ್ ಆನ್ ಮಾಡುವುದರ ಮುಖಾಂತರ ಸೆಟ್ಟೇರಿತು. ರಾಜು ಹೆಸರಿಗೆ ಬ್ರಾಂಡ್ ಆಗಿರುವ ಗುರುನಂದನ್ ಈಗ ಜೇಮ್ಸ್ ಬಾಂಡ್ ಅದು ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ. ರಾಜು ಜೇಮ್ಸ್ ಬಾಂಡ್ ಅಣ್ಣಾವ್ರ ಜೇಮ್ಸ್ ಬಾಂಡ್ ಸಿನಿಮಾಗಳ ಆರಾಧಕ. ಈತ ತನ್ನ ಜೀವನದಲ್ಲಿ ಹಾಗೂ ಸಾಮಾಜಿಕ

Read More