ಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿ

ಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿ ಮಾಡುತ್ತಿರುವುದು ರೀಲ್ ಲೈಫ್‌ನಲ್ಲಿ . ಅದುವೇ `ಪ್ರಜೆಯೇ ಪ್ರಭು’ ಎಂಬ ಚಿತ್ರದಿಂದ. ಅವರ ಪತಿ ಉಪೇಂದ್ರ ಪ್ರಜಾಕೀಯ ಎಂದು ಓಡಾಡುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ಪ್ರಿಯಾಂಕಾ ಉಪೇಂದ್ರ ರೀಲ್ ಲೈಫ್‌ನಲ್ಲಿ ರಾಜಕೀಯ ಎಂಟ್ರಿ ಪಡೆಯುತ್ತಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಅವರು ಪ್ರಜಾಕೀಯದ ಪ್ರಚಾರ ಮಾಡುವುದಕ್ಕಾಗಿ ಈ ಚಿತ್ರವನ್ನು ಮಾಡುತ್ತಿದ್ದಾರೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಪ್ರಜೆಯೇ ಪ್ರಭು ಚಿತ್ರದಲ್ಲಿ ವಿದೇಶದಿಂದ ಬಂದತಹ ಮಹಿಳೆ ರಾಜಕೀಯದಲ್ಲಿ ಪಾಲ್ಗೊಂಡು ಸಮಾಜದಲ್ಲಿ ಎಲ್ಲರಿಗೂ ಸಹಾಯ ಮಾಡುವ

Read More

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ರಮೇಶ್ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ. ಮೈಲಾರಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ಆರ್‌ವಿಬಿ ಸಿನೆಮಾಸ್ ಎಂಬ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ಅವರ ತಾಯಿ ಶ್ರೀಮತಿ ಗೌರಮ್ಮ ಮುನಿಯಪ್ಪ ಕ್ಲಾಪ್ ಮಾಡಿದರೆ,

Read More

ಅಜ್ಜಿಯ ಕನಸನ್ನು ನನಸಾಗಿಸ ಹೊರಟ ಪುಟ್ಟ ಪ್ರತಿಭೆ “ಸೃಷ್ಠಿ . ಎಸ್ “…..!!!!

ಅಜ್ಜ ಪಿ.ಏಕನಂದ ಹಾಗೂ ಅಜ್ಜಿ ಶೀಲಾದೇವಿಯ ಮುದ್ದಿನ ಮೊಮ್ಮಗಳು ಸೃಷ್ಠಿ ಎಸ್. ಸೃಷ್ಠಿ ತನ್ನ ತಾಯಿಗಿಂತ ಹೆಚ್ಚಾಗಿ ತನ್ನ ಸಾಕಷ್ಟು ಸಮಯವನ್ನು ಅಜ್ಜ ಅಜ್ಜಿಯ ಜೊತೆ ಕಳೆಯುತ್ತಾಳೆ ಎನ್ನುತ್ತಾರೆ ಸೃಷ್ಠಿಯ ತಾಯಿ ಸಂಗೀತಾ ಎಸ್. ಮಾಡೆಲಿಂಗ್, ಜಾಹೀರಾತು, ರ್ಯಾಂಪ್ ವಾಕ್ ಹೀಗೆ ಸಾಕಷ್ಟು ಸ್ಟೇಜ್ ಶೋಗಳಲ್ಲಿ ಭಾಗವಹಿಸಿ, ತನ್ನ ಐದನೇ ವಯಸ್ಸಿನಲ್ಲಿ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾಳೆ. ಪ್ರಿಯಾಂಕ ಉಪೇಂದ್ರ ರವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಸಿನಿಮಾಕ್ಕೂ ಸೃಷ್ಠಿ ಸಹಿ ಮಾಡಿದ್ದಾರೆ. ಲೀಟಲ್ ಮಿಲೇನಿಯಂ ಸ್ಕೂಲ್ ನಲ್ಲಿ

Read More