ಜನರಪ್ರೀತಿಯಲ್ಲಿ ಮಿಂಚಿ ಮೆರೆದ ಸೃಜನಶೀಲತೆಯ ಮಹಾತಾರೆ, ನಮ್ಮ “ಶಂಕರ್ ನಾಗ್ “..!!

ಇವರು ನಿಜಕ್ಕೂ ಅಚ್ಚರಿಯ ಸೂಪರ್‌ಸ್ಟಾರ್. ಸೋಜಿಗವೆಂದರೆ… ವೃತ್ತಿ ಬದುಕಿನಲ್ಲಿ ಎಂದಿಗೂ ಸೂಪರ್‌ಸ್ಟಾರ್ ಆಗಲಿಲ್ಲಾ. ಆದರೆ ಸಾವಿನ ನಂತರ ದಶಕಗಳೇ ಕಳೆದರೂ ಕೂಡ ಜನಮಾನಸದಲ್ಲಿ ಗಟ್ಟಿಯಾಗಿ ನೆಲೆ ನಿಂತು ಈಗಲೂ ಒಬ್ಬ ಸೂಪರ್‌ಸ್ಟಾರ್ ಎಂದೇ ಕರೆಸಿಕೊಂಡಿರುವ ಅನನ್ಯ ಪ್ರತಿಭೆ ಮತ್ತು ಅತ್ಯಂತ ವೈಶಿಷ್ಟಮಯ ವ್ಯಕ್ತಿತ್ವದ ಏಕಮೇವ ಕನ್ನಡದ ಸೂಪರ್ ಸ್ಟಾರ್ ಎಂದರೆ ಅದು ದಿವಗಂತ ಶಂಕರನಾಗ್ ಉರುಫ್ ಶಂಕರಣ್ಣ. ಸಾರ್ವಕಾಲಿಕ ಸರ್ವಶ್ರೇಷ್ಠ ಸೂಪರ್ ಸ್ಟಾರ್‌ಗಳ ಪಟ್ಟಿಯಲ್ಲಿ ನಿಜಕ್ಕೂ ನಮಗೂ ಅಚ್ಚರಿಯಾಗುವಂತೆ ರಾರಾಜಿಸಿದ ಏಕೈಕ ಸೂಪರ್ ಸ್ಟಾರ್ ಎಂದರೆ ನಮ್ಮ

Read More

ಶಿಸ್ತು, ಸಮಯ ಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರರಂಗದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿದ್ದ ವ್ಯಕ್ತಿ ಚಾಮಯ್ಯ ಮೇಷ್ಟ್ರು ಕೆ. ಎಸ್. ಅಶ್ವಥ್ ..!!

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿದರೂ ಸಹ ಮುಂದೆ ಪ್ರಸಿದ್ದಿ ಪಡೆದದ್ದು ಮಾತ್ರ ಪೋಷಕ ನಟನಾಗಿ. 1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ..!!!! 1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ಬೆಳಕಿಗೆ ಬಂದ ಇವರು ಸುಮಾರು ಐದು ದಶಕಗಳ

Read More

ಸಿನಿಮಾ ಎಂಬ ಹಾಲಕಡಲ ಹಂಸಪಕ್ಷಿ,, ‘ಡಾ.ವಿಷ್ಣುವರ್ಧನ್’

ಕನ್ನಡ ಚಿತ್ರರಂಗ ಜನಿಸಿ ೮ ದಶಕಗಳು ಮೀರಿವೆ. ಅದರ ಯೌವ್ವನಾವಸ್ಥೆಯಲ್ಲಿ ತಾರೆಯಾಗಿ ಮೂಡಿಬಂದ ರಾಜ್‌ಕುಮಾರ್ ಸುಮಾರು ೫ ದಶಕಗಳಿಗೂ ಹೆಚ್ಚು ಕಾಲ ಸೂಪರ್‌ಸ್ಟಾರ್ ಆಗಿ ಮೆರೆಯುತ್ತಿದ್ದಾಗ, ಅವರಿಗಿಂತ ೨ ದಶಕ ಕಳೆದು ಚಿತ್ರರಂಗ ಪ್ರವೇಶಿಸಿದ ವಿಷ್ಣುವರ್ಧನ್ ಸುಮಾರು ೪ ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಸಮಾಂತರವಾಗಿ ಅವರಷ್ಟೇ ಅಭಿಮಾನಿ ಬಳಗ ಯಶಸ್ಸು ಕೀರ್ತಿ, ಎಲ್ಲವನ್ನೂ ಪಡೆದು ಕನ್ನಡ ಚಿತ್ರರಂಗದ ಸಾರ್ವಕಾಲಿಕ ಸರ್ವಶ್ರೇಷ್ಠರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಿಸಿದ್ದು ಒಂದು ಅಪೂರ್ವವಾದ ವಿದ್ಯಮಾನ. ವಿಷ್ಣುವರ್ಧನ್‌ ಅವರು ಕಾಲವಾದ ಮೇಲೂ

Read More